Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಿ ಜಗನ್ನಾಥ ದೇಗುಲದ ನಾಲ್ಕು ಪ್ರವೇಶದ್ವಾರಗಳು ಪ್ರವೇಶಕ್ಕೆ ಮುಕ್ತ

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಅವರ ಸಚಿವ ಸಂಪುಟದ ಸಮ್ಮುಖದಲ್ಲಿ ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ಗುರುವಾರ ಬೆಳಗ್ಗೆ ತೆರೆಯಲಾಯಿತು.

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಮುಚ್ಚಲಾಗಿದ್ದ 12 ನೇ ಶತಮಾನದ ದೇಗುಲದ ಮೂರು ದ್ವಾರಗಳನ್ನು ಭಗವಾನ್ ಜಗನ್ನಾಥನ 'ಮಂಗಲ ಆರತಿ' ಆಚರಣೆಯ ನಂತರ ಮತ್ತೆ ತೆರೆಯಲಾಯಿತು.

ಮುಖ್ಯಮಂತ್ರಿ, ಇಬ್ಬರು ಉಪ ಮುಖ್ಯಮಂತ್ರಿಗಳು, ಸಚಿವರು, ಹಲವು ಬಿಜೆಪಿ ಸಂಸದರು ಮತ್ತು ಪಕ್ಷದ ಮುಖಂಡರು ದೇವಾಲಯಕ್ಕೆ ಭೇಟಿ ನೀಡಿ ಜಗನ್ನಾಥ ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದರು. ಅವರು ದೇವಾಲಯದ ಸಂಕೀರ್ಣದ ಸುತ್ತಲೂ 'ಪರಿಕ್ರಮ'ವನ್ನೂ ನಡೆಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ, ಬಿಜೆಪಿ ಸರ್ಕಾರವು ನಿನ್ನೆ ಬುಧವಾರ ಸಂಜೆ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ತನ್ನ ಮೊದಲ ನಿರ್ಧಾರವನ್ನು ತೆಗೆದುಕೊಂಡಿದೆ. ಇಂದು, 'ಮಂಗಳ ಆರತಿ' ಆಚರಣೆಯ ನಂತರ ಬೆಳಗ್ಗೆ 6.30 ಕ್ಕೆ ಗೇಟ್‌ಗಳನ್ನು ಮತ್ತೆ ತೆರೆಯಲಾಯಿತು ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪುರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*