Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಣೆಯಲ್ಲಿ ಝಿಕಾ ವೈರಸ್​ನಿಂದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ

ಮಹಾರಾಷ್ಟ್ರದ ಪುಣೆಯಲ್ಲಿ ಝಿಕಾ ವೈರಸ್​ನಿಂದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಜೂನ್​ನಿಂದ ಇಲ್ಲಿಯವವರೆಗೆ 66 ಪ್ರಕರಣಗಳು ದೃಢಪಟ್ಟಿದ್ದು, ಅವುಗಳಲ್ಲಿ 26 ಮಂದಿ ಗರ್ಭಣಿಯರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತಪಟ್ಟವರೆಲ್ಲಾ 68-78ರ ಆಸುಪಾಸಿನವರು ಅವರ ಸಾವಿಗೆ ಝಿಕಾ ವೈರಸ್ ಮಾತ್ರ ಕಾರಣವಲ್ಲ, ಹಲವು ಆರೋಗ್ಯ ಸಮಸ್ಯೆಗಳು ಮೊದಲೇ ಇದ್ದವು ಎಂಬುದು ತಿಳಿದುಬಂದಿದೆ.

ಸೋಂಕಿತರಲ್ಲಿ 26 ಮಂದಿ ಗರ್ಭಿಣಿಯರರಿರುವ ಕಾರಣ ಸೂಕ್ಷ್ಮವಾಗಿ ಅವರನ್ನು ಗಮನಿಸಲಾಗುತ್ತಿದೆ. ಹೆಚ್ಚಿನವರ ಆರೋಗ್ಯ ಉತ್ತಮವಾಗಿದೆ. ಪುಣೆಯಲ್ಲಿ ಜುಲೈ 1 ರಂದು ಝಿಕಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಎರಂಡ್ವಾನೆಯಲ್ಲಿ ವಾಸಿಸುತ್ತಿರುವ ಇಬ್ಬರು ಗರ್ಭಿಣಿಯರಿಗೆ ಸೋಂಕು ತಗುಲಿದೆ.

ಈ ವೈರಸ್ ಅನ್ನು ಮೊದಲು 1947 ರಲ್ಲಿ ಉಗಾಂಡಾದಲ್ಲಿ ಗುರುತಿಸಲಾಯಿತು. ಝಿಕಾ ವೈರಸ್ ಸೋಂಕು ಸೊಳ್ಳೆಯಿಂದ ಹರಡುವ ವೈರಲ್ ಸೋಂಕಾಗಿದ್ದು, ಇದು ಸಾಮಾನ್ಯವಾಗಿ ಯಾವುದೇ ಗಂಭೀರ ರೋಗಲಕ್ಷಣಗಳನ್ನು ಉಂಟುಮಾಡುವುದಿಲ್ಲ. ಕೆಲವು ರೋಗಿಗಳು ಜ್ವರ, ಕೀಲು ನೋವು, ದೇಹದ ನೋವು, ತಲೆನೋವು, ಕೆಂಪು ಕಣ್ಣುಗಳು, ವಾಂತಿ, ಅಸ್ವಸ್ಥತೆ, ಜ್ವರ ಮತ್ತು ದೇಹದ ದದ್ದುಗಳನ್ನು ಅನುಭವಿಸುತ್ತಾರೆ. ಝಿಕಾ ರೋಗಿ ಪತ್ತೆಯಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯೂ ಎಚ್ಚೆತ್ತುಕೊಂಡಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*