Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಣೆಯಲ್ಲಿ ಝಿಕಾ ವೈರಸ್​ನಿಂದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ

ಮಹಾರಾಷ್ಟ್ರದ ಪುಣೆಯಲ್ಲಿ ಝಿಕಾ ವೈರಸ್​ನಿಂದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಜೂನ್​ನಿಂದ ಇಲ್ಲಿಯವವರೆಗೆ 66 ಪ್ರಕರಣಗಳು ದೃಢಪಟ್ಟಿದ್ದು, ಅವುಗಳಲ್ಲಿ 26 ಮಂದಿ ಗರ್ಭಣಿಯರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತಪಟ್ಟವರೆಲ್ಲಾ 68-78ರ ಆಸುಪಾಸಿನವರು ಅವರ ಸಾವಿಗೆ ಝಿಕಾ ವೈರಸ್ ಮಾತ್ರ ಕಾರಣವಲ್ಲ, ಹಲವು ಆರೋಗ್ಯ ಸಮಸ್ಯೆಗಳು ಮೊದಲೇ ಇದ್ದವು ಎಂಬುದು ತಿಳಿದುಬಂದಿದೆ.

ಸೋಂಕಿತರಲ್ಲಿ 26 ಮಂದಿ ಗರ್ಭಿಣಿಯರರಿರುವ ಕಾರಣ ಸೂಕ್ಷ್ಮವಾಗಿ ಅವರನ್ನು ಗಮನಿಸಲಾಗುತ್ತಿದೆ. ಹೆಚ್ಚಿನವರ ಆರೋಗ್ಯ ಉತ್ತಮವಾಗಿದೆ. ಪುಣೆಯಲ್ಲಿ ಜುಲೈ 1 ರಂದು ಝಿಕಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಎರಂಡ್ವಾನೆಯಲ್ಲಿ ವಾಸಿಸುತ್ತಿರುವ ಇಬ್ಬರು ಗರ್ಭಿಣಿಯರಿಗೆ ಸೋಂಕು ತಗುಲಿದೆ.

ಈ ವೈರಸ್ ಅನ್ನು ಮೊದಲು 1947 ರಲ್ಲಿ ಉಗಾಂಡಾದಲ್ಲಿ ಗುರುತಿಸಲಾಯಿತು. ಝಿಕಾ ವೈರಸ್ ಸೋಂಕು ಸೊಳ್ಳೆಯಿಂದ ಹರಡುವ ವೈರಲ್ ಸೋಂಕಾಗಿದ್ದು, ಇದು ಸಾಮಾನ್ಯವಾಗಿ ಯಾವುದೇ ಗಂಭೀರ ರೋಗಲಕ್ಷಣಗಳನ್ನು ಉಂಟುಮಾಡುವುದಿಲ್ಲ. ಕೆಲವು ರೋಗಿಗಳು ಜ್ವರ, ಕೀಲು ನೋವು, ದೇಹದ ನೋವು, ತಲೆನೋವು, ಕೆಂಪು ಕಣ್ಣುಗಳು, ವಾಂತಿ, ಅಸ್ವಸ್ಥತೆ, ಜ್ವರ ಮತ್ತು ದೇಹದ ದದ್ದುಗಳನ್ನು ಅನುಭವಿಸುತ್ತಾರೆ. ಝಿಕಾ ರೋಗಿ ಪತ್ತೆಯಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯೂ ಎಚ್ಚೆತ್ತುಕೊಂಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ