Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ನೇತ್ರ ತಪಾಸಣಾ ಶಿಬಿರ


ರಾಮದುರ್ಗ,ಜು,೦೧:  ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ೫ ವರ್ಷ ಪೂರೈಸಿದ ಪ್ರಯುಕ್ತ ಸಹಕಾರ ಸಪ್ತಾಹ ಆಚರಣೆ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ರಾಮದುರ್ಗ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಜರುಗಿತು.
ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ. ಬೆಂಗಳೂರು, ಬೆಳಗಾವಿ ಸಹಕಾರ ಯುನಿಯನ್, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಕರ್ನಾಟಕ ರಾಜ್ಯ ಸೌಹಾರ್ಧ ಸಂಯುಕ್ತ ಸಹಕಾರಿ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಬೆಳಗಾವಿ ಯಶಸ್ವಿನಿ ಟ್ರಸ್ಟ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರಾಮದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹುಬ್ಬಳ್ಳಿ ಜಯಪ್ರಿಯಾ ಕಣ್ಣಿನ ಆಸ್ಪತ್ರೆ ಇವರ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಸಲಾಯಿತು.
ಸಹಕಾರ ಅಭಿವೃದ್ಧಿ ಅಧಿಕಾರಿ ಗಿರೀಶ ಯಾವಗಲ್ಲ ಶಿಬಿರ ಉದ್ಘಾಟಿಸಿದರು. ಡಿಸಿಸಿ ಬ್ಯಾಂಕ್ ತಾಲೂಕಾ ನಿಯಂತ್ರಣಾ ಅಧಿಕಾರಿ ಬಿ.ಬಿ. ಹಾಲೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿಗಳಾದ ಡಾ. ವೆಂಕಟರಾಮ ಕಟ್ಟಿ, ಡಾ. ಅಮರಜಿತ ಚೌವ್ಹಾಣ, ಬಸವರಾಜ ಹೂಗಾರ ಮತ್ತು ಡಿಸಿಸಿ ಬ್ಯಾಂಕ್ ಬಿಐ ಜಂಬಗಿ, ಪ್ರಕಾಶ್ ಹಾಗೂ ಪಿಕೆಪಿಸ್ ಕಾರ್ಯದರ್ಶಿಗಳಾದ ಮಾರುತಿ ರಡರಟ್ಟಿ, ಬಸವರಾಜ ಸೊಮಗೊಂಡ, ಮಾರುತಿ ಕೊಡ್ಲಿವಾಡ, ಮಲ್ಲಪ್ಪ ತಳವಾರ, ಬಿ.ಎಸ್. ದ್ಯಾವಣಗೌಡರ, ರಾಜೇಸಾಬ ದಾನಕಟಗಿ, ಎಂ.ಎಚ್. ಪೂಜೇರ, ಮಲ್ಲಪ್ಪ ಸಂಕದಾಳ, ಎಂ.ಜಿ. ಚಿನಗುಡಿ, ಶಿವಾನಂದ ಅವರಾದಿ  ಸೇರಿದಂತೆ ಪಿಕೆಪಿಎಸ್ ನ ಇತರ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ