Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಮತಿ ಹೇಮಾವತಿ ಹೆಗ್ಗೆಡೆಯವರ  ಹುಟ್ಟು ಹಬ್ಬದ ಪ್ರಯುಕ್ತ  ಹಣ್ಣು ಹಂಪಲು  ವಿತರಣೆ.






 ಪಾಶ್ಚಾಪೂರ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹಾಗೂ ಧರ್ಮಸ್ಥಳದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ  ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಪಾಶ್ಚಾಪೂರ ಗ್ರಾಮದಲ್ಲಿ ಧರ್ಮಸ್ಥಳದಿಂದ ಪ್ರತಿ  ತಿಂಗಳು ಮಾಸಾಶನ ಪಡೆಯುತ್ತಿರುವ ನಿರ್ಗತಿಕ ವಾತ್ಸಲ್ಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಣ್ಣು ಹಂಪಲು ವಿತರಣೆ ಮಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಕಾಂತ ನಾಯ್ಕ್ ಮಾತನಾಡಿ, ಹುಕ್ಕೇರಿ ಹಾಗೂ ಸಂಕೇಶ್ವರ ವ್ಯಾಪ್ತಿಯ ಗ್ರಾಮಗಳಲ್ಲಿ  ನಿರ್ಗತಿಕ ವಾತ್ಸಲ್ಯ ಕುಟುಂಬಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ  ತಿಂಗಳು ಅವರ ಜೀವನ ನಿರ್ವಹಣೆ ಹಾಗೂ ಅನಾರೋಗ್ಯದ ಸಂದರ್ಭದಲ್ಲಿ ಅನುಕೂಲವಾಗಲು ಮಾಸಾಶನ ಹಾಗೂ ವರ್ಷಕ್ಕೊಮ್ಮೆ ಮನೆ ಬಳಕೆಗೆ ಪಾತ್ರೆ ಪರಿಕರಗಳು, ಉಡುಗೆ ಹಾಗೂ ಹಾಸಿಗೆಗಳನ್ನು ನೀಡುವುದರ ಜೊತೆಗೆ, ತಾಲೂಕಿನ 3 ಗ್ರಾಮಗಳಲ್ಲಿರುವ ಮೂರು ಜನ ನಿರ್ಗತಿಕ ವಾತ್ಸಲ್ಯ ಫಲಾನುಭವಿಗಳಿಗೆ ವಾಸಿಸಲು ಸೂರು ಇಲ್ಲದ್ದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ  3 ಹೊಸ ಮನೆ ನಿರ್ಮಾಣ ಮಾಡಿ ಕೊಡಲಾಗಿದ್ದು, ಹಾಗೂ ಧರ್ಮಸ್ಥಳದ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರು ಸ್ವಾವಲಂಬಗೆ ಜೀವನ ನಡೆಸಲು ಅನುಕೂಲವಾಗುವಂತೆ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಹೊಲಿಗೆ ತರಬೇತಿಯಂತಹ ಕೌಶಲ್ಯ ಆಧಾರಿತ ತರಬೇತಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

     ಈ  ಸಂದರ್ಭದಲ್ಲಿ ಪಾಶ್ಚಾಪೂರ ವಿಭಾಗದ ಮೇಲ್ವಿಚಾರಕ ಚಂದ್ರಶೇಖರ ಹಲಸಗಿ, ಹುಕ್ಕೇರಿ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ ವಿನಾಯಕ, ಗೌರವ್ವ ಕುಡಜೋಗಿ, ಅಕ್ಷತಾ ಸುಲಧಾಳ,  ಚಂದ್ರಕಲಾ ಹಿರೇಮಠ, ಲಲಿತಾ ಚಂದ್ರಪ್ಪಗೋಳ, ಬಸವ್ವ ಬೆಳವಿ ವಿದ್ಯಾಶ್ರೀ ಮುನ್ನೋಳಿ, ಸುನಿತಾ ಹಿರೇಮಠ, ಮುತ್ತಪ್ಪ ಕೀಳ್ಳಿಕೇತ್ರ, ಶೋಭಾ ಜಿಡ್ಡಿ ಉಪಸ್ಥಿತರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ