LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ; 89ನೇ ವಯಸ್ಸಿಗೆ ಕೊನೆಯುಸಿರು

ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.





ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.



‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ