Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಘಟಪ್ರಭಾ ರಸ್ತೆ ಬಂದ ಮಾಡಿ ಕರವೇ ಪ್ರತಿಭಟನೆ


ಘಟಪ್ರಭಾ‌:ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಇಂದು ಕರ್ನಾಟಕ ಬಂದಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬಂದಗೆ ಬೆಂಬಲಿಸಿ ಇಂದು ಘಟಪ್ರಭಾ ನಗರದಲ್ಲಿ ಗೋಕಾಕ ತಾಲೂಕಾ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಘಟಪ್ರಭಾದ ಮೃತ್ಯುಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟಿಸಿ ನಂತರ ಸಂಕೇಶ್ವರ - ಜೇವರ್ಗಿ ರಾಜ್ಯ ಹೆದ್ದಾರಿ ತಡೆದು ಎಂ,ಇ,ಎಸ್ ಹಾಗೂ ಶಿವಸೇನೆ ವಿರುದ್ಧ ಘೋಷಣೆ ಕೋಗಿ ಆಕೋಶ ವ್ಯಕ್ತ ಪಡಿಸಲಾಯಿತು ಹಾಗೂ ವಿವಿಧ 20 ಬೇಡಿಕೆಗಳನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬೇಗನೆ ಈಡೇರಿಸಬೇಕೆಂದು ಘಟಪ್ರಭಾ ಪೋಲಿಸ್ ಠಾಣೆಯ ಪೊಲೀಸ ಇನ್ಸಪೆಕ್ಟರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.


         ಈ ಸಂಧರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ. ಕೆಂಪಣ್ಣ ಚೌಕಶಿ,ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಜಿಲ್ಲಾಧ್ಯಕ್ಷರು ರೆಹಮಾನ್ ಮೊಕಾಶಿ,ಕನ್ನಡ ಸೇನೆ ತಾಲ್ಲೂಕು ಅದ್ಯಕ್ಷ ಅಪ್ಪಾಸಾಬ ಮುಲ್ಲಾ,ಕನ್ನಡ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮಾರುತಿ ಚೌಕಶಿ,ಕನ್ನಡ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಬೇಡರಟ್ಟಿ,ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ದೊಡಮನಿ ಕರವೇ ತಾಲ್ಲೂಕು ಅದ್ಯಕ್ಷ ರವಿ ನಾವಿ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ್, ಕರವೇ ಚಿಕ್ಕೋಡಿ ತಾಲೂಕ ಅಧ್ಯಕ್ಷ ಸದಾಶಿವ ಸಂಪಗಾರ,ಮಂಜುನಾಥ ಸಂಪಗಾರ್ ,ಮೂಡಲಗಿ ತಾಲೂಕ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಅರಭಾವಿ, ಮೂಡಲಗಿ ಉಸ್ತುವಾರಿ ಅಧ್ಯಕ್ಷ ರಾಘು ಕುಡ್ಡೆಮ್ಮೆ, ಕರವೇ ಮೂಡಲಗಿ ತಾಲೂಕ ಉಪಾಧ್ಯಕ್ಷ ಶಿವರಾಜ್ ಚಿಗದ್ದೊಳ್ಳಿ, ಎಂ.ಆಯ್.ಕೊತ್ವಾಲ್,ಸಿದ್ದಪ್ಪ ತಳಿಗೇರಿ,ಕೃಷ್ಣಾ ಗಂಡವ್ವಗೋಳ,ಕಲ್ಲೊಳ್ಳೆಪ್ಪಾ ಗಾಡಿವಡ್ಡರ,ಶಂಕರ ಕಮತೆ, ಕರವೇ ಗೋಕಾಕ್ ತಾಲೂಕ ಉಪಾಧ್ಯಕ್ಷ ಬಸವರಾಜ ಹುಬ್ಬಳ್ಳಿ, ಕರವೇ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಶಿ ಚೌಕಶಿ,ಯಲ್ಲಪ್ಪ ಅಟ್ಟಿಮಿಟ್ಟಿ,ವಿವೇಕಾನಂದ ಕತ್ತಿ,ವಿಠ್ಠಲ ಬೆಳಗಲಿ,ಕಾಶಪ್ಪ ನಿಂಗನ್ನವರ,ಸೋಮನಾಥ ಬಂಬಲಾಡಿ,ಮುತ್ತೆಪ್ಪ ಗದಾಡಿ,ಮಲ್ಲಪ್ಪ ಅಟ್ಟಿಮಿಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ