Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗದಗ ಅರಣ್ಯದಲ್ಲಿ ನೆಫಿಲಾ ಜಾತಿಯ ದೈತ್ಯ ಜೇಡ ಪತ್ತೆ

ಗದಗ: ಕೀಟಗಳಿಗೆ ಜನಪ್ರಿಯ ವ್ಯಕ್ತಿಗಳ ಹೆಸರನ್ನಿಡುವ ಪ್ರವೃತ್ತಿ ಬೆಳೆಯುತ್ತಲೇ ಬಂದಿದ್ದು, ಅದಾಗ್ಯೂ ಬೆಂಗಳೂರು ಮತ್ತು ಗದಗದ ಸಂಶೋಧಕರು ಇತ್ತೀಚೆಗೆ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸಸರ್ವಾಡ ಅರಣ್ಯ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ನೆಫಿಲಾ ಜಾತಿಯ ದೈತ್ಯ ಜೇಡಕ್ಕೆ ಹನುಮಂತನ ಹೆಸರಿಡುವಂತೆ ಸೂಚಿಸಿದ್ದಾರೆ.

ಇಂತಹ ವರ್ಣರಂಜಿತ ಜೀವಿಯನ್ನು ಸೃಷ್ಟಿಸಿದ್ದಕ್ಕಾಗಿ ದೇವರ ಹೆಸರನ್ನು ಇಡುವುದು ಇದರ ಉದ್ದೇಶ ಎಂದು ಸಂಶೋಧಕರು ಹೇಳಿದ್ದಾರೆ.

ಕೀಟಗಳಿಗೆ ಹೆಸರಿಡುವುದು ಕೀಟಗಳ ಅಧ್ಯಯನವನ್ನು ಗುರುತಿಸಲು ಸುಲಭಗೊಳಿಸುತ್ತದೆ ಎಂದು ಸಂಶೋಧನಾ ವಿದ್ಯಾರ್ಥಿಗಳು ಹೇಳಿದ್ದಾರೆ.

ಈ ದೈತ್ಯ ಜೇಡವು ಹನುಮನಂತೆ ಕಾಣುತ್ತದೆ. ಕೀಟಗಳಿಗೆ ಜನಪ್ರಿಯ ವ್ಯಕ್ತಿಗಳ ಹೆಸರನ್ನು ಇಡುವ ಪ್ರವೃತ್ತಿ ಪ್ರಾರಂಭವಾಗಿದೆ. ಜರ್ಮನ್ ಸರ್ವಾಧಿಕಾರಿಯ ಮುಖವನ್ನು ಹೋಲುವ ಕಾರಣ ಕ್ಯಾಟಕಾಂಥಸ್ ಇನ್‌ಕಾರ್ನಾಟಸ್‌ಗೆ ಹಿಟ್ಲರ್ ಎಂದು ಹೆಸರಿಡಲಾಗಿತ್ತು. ಅದೇ ರೀತಿ, 'ಮಿಸ್ಟರ್ ಇಂಡಿಯಾ' ಸಿನಿಮಾದಲ್ಲಿ ಅಮರೀಶ್ ಪುರಿ ಅವರ ಪಾತ್ರವನ್ನು ಹೋಲುವ ಕಾರಣಕ್ಕೆ ಕೀಟಕ್ಕೆ ಮೊಗಾಂಬೊ ಎಂದು ಹೆಸರಿಡಲಾಗಿತ್ತು ಎಂದು ಸಂಶೋಧಕರು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*