Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಿಲ್ಲಿ ನಟ ನಟಿಸಿರುವ ಚಿತ್ರ ಸರ್ಕಾರಿ ಶಾಲೆ-H 8 - ತೆರೆಗೆ 

ಸಸ್ಪೆನ್ಸ್,  ಥ್ರಿಲ್ಲರ್ ಜಾನರ್ ಕಥಾಹಂದರ ಹೊಂದಿರುವ ಚಿತ್ರ 'ಸರ್ಕಾರಿ ಶಾಲೆ- H 8'  ಇಂದು ರಾಜ್ಯಾದ್ಯಂತ ತೆರೆಕಂಡಿದೆ.

 ಜನಪ್ರಿಯ ಹಾಸ್ಯಕಲಾವಿದ  ಬಿಗ್ ಬಾಸ್ ವಿಜೇತ ಗಿಲ್ಲಿ ನಟ ಪ್ರಮುಖ ಪಾತ್ರಲ್ಲಿ ನಟಿಸಿರುವ ಈ ಚಿತ್ರಕ್ಕೆ ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗಿರಿಚಂದ್ರ ಪ್ರೊಡಕ್ಷನ್ಸ್ ಮೂಲಕ ತೇಜಸ್ವಿನಿ ಎಸ್.  ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಪ್ರಾರಂಭದಿಂದಲೂ ಕುತೂಹಲ ಕೆರಳಿಸುತ್ತಲೇ ಸಾಗುವ 'ಸರ್ಕಾರಿ ಶಾಲೆ- H 8' ಚಿತ್ರದ ಕಥೆ ಒಂದು ವಿಗ್ರಹದ ಸುತ್ತ ನಡೆಯುತ್ತದೆ. ಈ ಚಿತ್ರಕ್ಕೆ ಬೆಂಗಳೂರು, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ವಿಜೇತ್ ಮಂಜಯ್ಯ ಸಂಗೀತ ಸಂಯೋಜನೆಯ 3 ಹಾಡುಗಳು ಈ ಚಿತ್ರದಲ್ಲಿದ್ದು, ಹಾಸ್ಯನಟ ಶರಣ್ ಹಾಗೂ ಮೆಹಬೂಬ್ ಸಾಬ್ ಹಾಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ರವಿ ರಾಮದುರ್ಗ ಹಾಗೂ ವೀನಸ್ ಮೂರ್ತಿ ಕ್ಯಾಮೆರಾ ವರ್ಕ್, ರವಿತೇಜ ಸಿ.ಹೆಚ್.  ಸಂಕಲನ ಈ ಚಿತ್ರಕ್ಕಿದೆ.

ಸರ್ಕಾರಿ ಶಾಲೆ- H 8'  ಚಿತ್ರದಲ್ಲಿ  ಗಿಲ್ಲಿ ನಟನೊಂದಿಗೆ ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಉಳಿದಂತೆ ಹಿರಿಯನಟ ರಾಘವೇಂದ್ರ ರಾಜ್ ಕುಮಾರ್, ಸುಚೇಂದ್ರ ಪ್ರಸಾದ್ , ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ, ಕಡ್ಡಿ ವಿಶ್ವ, ಜೋತಿರಾಜ್, ನಮ್ರತಾ  ನಟಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ