Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಯುತ ಹೊರಾಟದಿಂದ ಆಡಳಿತ ಪಡೆಯುತ್ತೇವೆ: ಗಿರಮಲ್ಲ ಮುಧೋಳ



ಮುಗಳಖೋಡ :  ನ್ಯಾಯಯುತ ಸಭೆಗಳನ್ನು ನಡೆಸದೆ ಕೊಟ್ಟಿ ದಾಖಲೆ ಸೃಷ್ಟಿಸಿ ನಂಬಿಕೆಗಳಿಗೆ ತಿಲಾಂಜಲಿ ನೀಡಿ ವಂಶಾಭಿವೃದ್ಧಿಯೇ ಮೂಲವಾಗಿ ಮಾಡಿಕೊಂಡು ಸಾರ್ವಜನಿಕ ಶಿಕ್ಷಣ ಸಂಸ್ಥೆಯಾದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯನ್ನು ತನ್ನ ದಾಗಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಿ ಬಿ ಕುಲಿಗೋಡ ಹಾಗೂ ಅವನ ಕುಟುಂಬಸ್ಥರ ನಡೆಗೆ ನ್ಯಾಯಯುತ ಹೊರಾಟದಿಂದ ಆಡಳಿತ ನಮ್ಮದಾಗಿಸಿಕೊಳ್ಳುತ್ತೆವೆ ಎಂದು ಸಂಸ್ಥೆಯ ಉಪಾಧ್ಯಕ್ಷ ಗಿರಮಲ್ಲ ಮುಧೋಳ ಹೇಳಿದರು.


ಅವರು ಸೋಮವಾರ 28 ರಂದು ಸಂಜೆ 2 ಗಂಟೆಗೆ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ಮುಂಬಾಗದ ಶಿವರುದ್ರಪ್ಪ ಹೊಸಪೇಟಿ ತೋಟದ ಮನೆಯ ಆವರಣದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಉಪಾಧ್ಯಕ್ಷರ ಹಾಗೂ ಆಡಳಿತ ಮಂಡಳಿ ಕರೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಚಂದ್ರು ಕುಲಿಗೋಡ ಮೊಸದಿಂದ ಸಂಸ್ಥೆಯ ಅಧ್ಯಕ್ಷನಾಗಿ ಆಡಳಿತ ಮಂಡಳಿ ಸಭೆ ಕರೆದು  ಅನಧಿಕೃತ ದಾಖಲೆ ಸೃಷ್ಟಿಸಿ ಹಂತಹಂತವಾಗಿ ನಮ್ಮ ಅದಿಕಾರ ಕಸಿದುಕೊಂಡು ತಮ್ಮ ಪುತ್ರನನ್ನು ಅಧ್ಯಕ್ಷನಾಗಿ ಹಾಗೂ ತಮ್ಮ ಕುಟುಂಬದವರನ್ನೇ ಸದಸ್ಯರನ್ನಾಗಿ ಮಾಡಿಕೊಂಡ ವಿಚಾರ ಇಲಾಖಾ ಕಛೇರಿಯಲ್ಲಿ ಪರಿಸಿಲಿಸಿದಾಗ ತಿಳಿದ ನಾವೆಲ್ಲ ಸಂಸ್ಥಾಪಕ ಆಡಳಿತ ಮಂಡಳಿ ಇಂದು ಇಂಚಗೇರಿ ಸಾಂಪ್ರದಾಯದ ಹಿಪ್ಪರಗಿ ಮಠದ ಪ್ರಭು ಬೆನ್ನಾಳೆ ಮಹಾರಾಜರು, ರಾಜಕೀಯ ಧುರೀಣ ಪ್ರಥಾಪ ಅಣ್ಣಾ ಪಾಟೀಲ ಹಾಗೂ ಮುಖಂಡರ ಮತ್ತು ಸಾರ್ವಜನಿಕ ಸಭೆಯ ಕರೆದು ಅವರೆಲ್ಲರ ಮುಂದಾಳತ್ವ ಮಾರ್ಗದರ್ಶನದಲ್ಲಿ ನ್ಯಾಯಯುತ ಹೊರಾಟದಿಂದ ಆಡಳಿತ ನಮ್ಮ  ದಾಗಿಸಿಕೊಳ್ಳುತ್ತೆವೆ ಎಂದು ಹೇಳಿದರು.


27/10/1977 ರಲ್ಲಿ ಮುರಲಿಧರ ಕುಲಕರ್ಣಿ ಅಧ್ಯಕ್ಷತೆಯಲ್ಲಿ ನಾವೆಲ್ಲಾ ಕಷ್ಟ ಪಟ್ಟು ಅಂದಿನ ದಿನಗಳಲ್ಲಿ ನಮ್ಮೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬಡ ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣಕ್ಕಾಗಿ

ಮನೆ ಮನೆಗೆ ಹೋಗಿ ದೇಣಿಗೆ ಸಂಗ್ರಹಿಸಿ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ನಮ್ಮನ್ನೆ ಮೊಸದಿಂದ ತೆಗೆದು ತನ್ನ ಕುಟುಂಬದ ಆಸ್ತಿ ಮಾಡಿಕೊಳ್ಳಲು ಹುನ್ನಾರ ನಡೆಸುತ್ತಿರುವ ಸಿ ಬಿ ಕುಲಿಗೋಡ ಹಾಗೂ ಅವನ ಮಗ ಸಂಜು ಕುಲಿಗೋಡ ಕುಟುಂಬದಿಂದ ಬಿಡುಗಡೆ ಗೊಳಿಸಿ ಸಾರ್ವಜನಿಕ ಸಂಸ್ಥೆಯಾಗಿ ಉಳಿಸಿ ಬೆಳೆಸಲು ನಾವೆಲ್ಲ ಸಾರ್ವಜನಿಕರು ಹೊರಾಟಕ್ಕೆ ಸಿದ್ದರಾಗಿದ್ದೆವೆ ಎಂದು ಸಂಸ್ಥಾಪಕ ಸದಸ್ಯ ಬಾಬಾಸಾಹೇಬ ಪರಗೌಡ ಪಾಟೀಲ ಹೇಳಿದರು,


.ಜ್ಯೋತೆಪ್ಪಾ ಗುಮಠಿ,ಪ್ರಥಾಪ ಶೇಗುಣಸಿ, ಸಂಗಪ್ಪ ಜಂಬಿಗಿ, ಪರಗೌಡ ಪಾಟೀಲ, ಹಣಮಂತ ಕುಲಿಗೋಡ, ಸುರೇಶ ಹೊಸಪೇಟಿ, ಶಿವರುದ್ರಪ್ಪ ಹೊಸಪೇಟಿ, ಪುರಸಭೆ ಸದಸ್ಯರಾದ ಚೇತನ ಯಡವಣ್ಣವರ,ಮಹಾಂತೇಶ ಯರಡೆತ್ತಿ ಹಾಗೂ ಶಿಕ್ಷಣ ಸಂಸ್ಥೆಯ ಅಭಿಮಾನಿಗಳು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ