Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವರಾಜ ಬೋಮ್ಮಾಯಿಯವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ

ಗದಗ25:, ಬಸವರಾಜ ಬೋಮ್ಮಾಯಿ ಹಾಗೂ ಯಡಿಯುರಪ್ಪ ಸರಕಾರದ ಸಮಯದಲ್ಲಿ ರೈತರಿಗೆ ಕೇಂದ್ರ ಸರಕಾರದಿಂದ ೬ ಸಾವಿರ ರಾಜ್ಯ ಸರಕಾರದಿಂದ ೪ ಸಾವಿರ ಖಾತೆಗೆ ನೇರವಾಗಿ ಸಂದಾಯವಾಗುತ್ತಿತ್ತು ಅದನ್ನು ಇಂದಿನ ಕಾಂಗ್ರೇಸ್ ಸರಕಾರ ನಿಲ್ಲಿಸಿದ್ದ ರೈತರ ವಿರೋಧಿ ಸರಕಾರ ಕಾರಣ ಮೋದಿಯವರ ಕೈ ಬಲ ಪಡಿಸಲು ಬಸವರಾಜ ಬೋಮ್ಮಾಯಿಯವರಿಗೆ ೩ ಲಕ್ಷ್‌ಕ್ಕಿಂತ ಹೇಚ್ಚು ಮತಗಳಿಂದ ಗೆಲ್ಲಿಸಿ ಲೋಕಸಭೆಗೆ ಸಂಸದರನ್ನಾಗಿ ಕಳಿಸುವ ಎಲ್ಲರ ಪ್ರಯತ್ನ ಬಹಳ ಮುಖ್ಯ.

ಕಾರಣ ಪ್ರತಿಯೋಬ್ಬ ಕಾರ್ಯಕರ್ತ ತಮ್ಮ ಬೂತನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಬಿಜಿಪಿ ಚಿಹ್ನೆ ಕಲಮಕ್ಕೆ ಮತದಾನ ಮಾಡಿಸಿ ಮೋದಿಯವರನ್ನು ಮತ್ತೋಮ್ಮ ಪ್ರಧಾನ ಸೇವಕರನ್ನಾಗಿಸಿಬೇಕು, ಶಿಗ್ಗಾಂವ ವಿಧಾನಸಭೆ ಕ್ಷತ್ರದಲ್ಲಿ ಸೂರಿಲ್ಲದವರಿಗೆ ಸೂರ ನೀರಿನ ಸೌಲಭ್ಯ , ಕೃಷಿ ಕ್ಷೇತ್ರದಲ್ಲಿ ಅಧುನಿಕ ತಂತ್ರಜ್ಞಾನ ಬಳಕೆ ಹೀಗೆ ಆನೇಕ ರೀತಿಯಲ್ಲಿ ಕ್ಷೇತ್ರವನ್ನು ಎಳಿಕೆಗಾಗಿ ಸಾಕಷ್ಟು ಕೇಲಸ ಮಾಡಿದ ಅಭಿವೃದ್ಧಿಯ ಹರಿಕಾರರಾದ ಬಸವರಾಜ ಬೋಮ್ಮಾಯಿಯವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಆರ್ಶಿವದಿಸಿ ಎಂದು ಶ್ರೀಮತಿ ಚನಮ್ಮ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದರು.

ನಗರದ ವಾರ್ಡಗಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜಿಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ಡಂಬಳ ಗ್ರಾಮದಲ್ಲಿ ಮನೆ ಮನೆ ಪ್ರಚಾರದಲ್ಲಿ
ಮಾತನಾಡಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಇರ್ಶಾದ್ ಮಾನವಿ, ಅಶ್ವಿನಿ ಜಗತಾಪ, ನಿರ್ಮಲಾ ಕೊಳ್ಳಿ, ಪಾತಿಮಾ ನಮಾಜಿ, ಆಶ್ವಿನಿ ಅಂಗಲಕೋಟಿ, ವಂದನಾ ವೆರರ್ಣೇಕರ, ಸೇರಿದಂತೆ ಗ್ರಾಮದ ಪ್ರಮುಖರು, ಹಿರಿಯರು, ಮಹಿಳೆಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ