Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರ ಶರೀರದಲ್ಲಿ ದೇವರು: ಡಾ. ರಾಜೇಂದ್ರ ಶಿವಯೋಗಿ ಮುತ್ಯಾ

ರಾಮದುರ್ಗ: ಪ್ರತಿಯೊಬ್ಬರ ಶರೀರದಲ್ಲಿ ದೇವರು ಆತ್ಮನಾಗಿ ನೆಲೆಸಿದ್ದು, ಸತತ ದ್ಯಾನ, ಚಿಂತನೆಯ ಸಾಧನೆಯಿಂದ ಮಹಾತ್ಮರಾಗಿ ನಿಸರ್ಗ ನಿಯಮವನ್ನು ಮೀರುವ ಶಕ್ತಿ ಹೊಂದಿರುತ್ತಾರೆ ಎಂದು ಡಾ. ರಾಜೇಂದ್ರ ಮುತ್ಯಾರು ಪುಣ್ಯಾಶ್ರಮ ಸೇವಾ ಟ್ರಸ್ಟ್‌ನ ಶ್ರೀ ಡಾ. ರಾಜೇಂದ್ರ ಶಿವಯೋಗಿ ಮುತ್ಯಾ ಅಣ್ಣಾನವರ ಹೇಳಿದರು.

ಪಟ್ಟಣದ ಮಹಾಂತೇಶ ನಗರದ ದಾಂಗುಡಿಯಲ್ಲಿ ಜರುಗಿದ ಶ್ರೀ ಬಸವರಾಜ ಮುತ್ಯಾರ ಆಚರಣೆಯ ೨೭ನೇ ಲಿಂಗಾನಂದ ಮಹೋತ್ಸವ, ಅನುಭಾವ ಚಿಂತಣೆ, ವಿದ್ಯಾರ್ಥಿಗಳಿಗೆ ವಸ್ತ್ರಧಾನ, ಲಾಯದಗುಂದಿ ಮಲ್ಲಯ್ಯ ಮುತ್ಯಾರ ಪ್ರಶಸ್ತಿ ಪ್ರಧಾನ ಹಾಗೂ ದಂಪತಿಗಳ ಅಮೃತ ಮಹೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಪ್ರತಿಯೊಬ್ಬರಿಗೂ ಆತ್ಮ ಜ್ಞಾನದ ಸಾಕಾರವಾಗಬೇಕಾದರೆ ಆಧ್ಯಾತ್ಮದ ಮೂಲಕವೆ ಸಾಧ್ಯವಿದ್ದು, ಸಂಸ್ಕೃತಿ ಪರಂಪರೆಯನ್ನು ಇಂದಿನ ಪೀಳಿಗೆಗೆ ತಿಳಿಸಿ ಮುಂದುವರೆಸಬೇಕಾದದ ಅಗತ್ಯತೆ ಇದೆ ಎಂದು ಹೇಳಿದರು.
ಡಾ. ರಾಜೇಂದ್ರ ಮುತ್ಯಾರು ಪುಣ್ಯಾಶ್ರಮ ಸೇವಾ ಟ್ರಸ್ಟ್ ವತಿಯಿಂದ ಸಾಲಹಳ್ಳಿಯ ಅಯ್ಯಪ್ಪಯ್ಯ ಗುರುಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳಿಗೆ ಸನ್ಮಾರ್ಗಿ ಪ್ರಶಸ್ತಿ, ಇಲಕಲ್ಲದ ಶ್ರೀ ಪಂಚಾಕ್ಷರಿ ಸೋಮಣ್ಣಾ ಲಿಂಗಸೂರ ಗವಾಯಿಗಳಿಗೆ ರಾಜೇಂದ್ರ ಪ್ರಶಸ್ತಿ ಹಾಗೂ ರೋಣದ ಅನ್ನಪೂರ್ಣಾದೇವಿ ಗುರುಪಾದಗೌಡ ಪಾಟೀಲ ಅಕ್ಕಮಹಾದೇವಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಶ್ರೀಮತಿ ಸರೋಜಾ ಶರಣಪ್ಪ ಲೋಕಾಪೂರ ಹಾಗೂ ಬಸವ್ವ ನಾಗೇಶಪ್ಪ ರಂಜಣಗಿ ದಂಪತಿಗಳ ಅಮೃತ ಮಹೋತ್ಸವವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬಾಗಲಕೋಟೆಯ ಬಿ.ವಿ.ವಿ ಸಂಘದ ಆಡಳಿತ ಮಂಡಳಿ ಸದಸ್ಯ ಪ್ರಭುಸ್ವಾಮಿ ಸರಗಣಾಚಾರಿ, ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಮಣ್ಣ ಧಡಿಗೌಡ್ರ ಮಾತನಾಡಿದರು. ಭಾಗ್ಯಲಕ್ಷ್ಮಿ ಅಣ್ಣಾನವರ ಪ್ರಾರ್ಥಿಸಿದರು. ಡಾ. ಮೃತ್ಯಂಜಯ ಅಣ್ಣಾನವರ ಸ್ವಾಗತಿಸಿದರು. ಅರುಣ ಚೌಡಕಿ ನಿರೂಪಿಸಿದರು. ಸಿದ್ದು ಮೋಟೆ ವಂದಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ