Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಲ್ ಫೋರ್ಟ್ ಹೋಟೆಲ್ ನಲ್ಲಿ  ಸುವರ್ಣ ವಸ್ತ್ರ ಆಭರಣ ಪ್ರದರ್ಶನ ಮತ್ತು ಮಾರಾಟ 

ಬಳ್ಳಾರಿ. ಸೆ. 26:  ಸುವರ್ಣ ವಸ್ತ್ರ ಆಭರಣಗಳ ಪ್ರದರ್ಶನದಲ್ಲಿ ಹಲವಾರು ಬಗೆಯ ವಿವಿಧ ರೀತಿಯ ಚಿನ್ನ ಬೆಳ್ಳಿ ಮತ್ತು ಮಹಿಳೆಯರಿಗೆ ಅತ್ಯಾಕರ್ಷಕವಾದ ಆಭರಣಗಳು ಈ ಪ್ರದೇಶದಲ್ಲಿ ಸಂಗ್ರಹವಿದ್ದು ನಗರದ ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಈ ಪ್ರದರ್ಶನಕ್ಕೆ ಭೇಟಿಕೊಟ್ಟು ತಮಗಿಷ್ಟವಾದ ಆಭರಣಗಳನ್ನು ಖರೀದಿಸಿ

ವಿಜಯದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕೆಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.


 ಅವರು ಇಂದು ನಗರದ ರಾಯಲ್ ಪೋರ್ಟ್ ಹೋಟೆಲ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸುವರ್ಣ ವಸ್ತ್ರ ಆಭರಣಗಳ ಕಂಪನಿ ವತಿಯಿಂದ ವಿವಿಧ ಮಾದರಿಯ ವಸ್ತ್ರಾಭರಣಗಳ ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸಿ ಮಾತನಾಡಿದರು.

 ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ಸುಖತೋಷ್ ಮಾತನಾಡಿ , ಈ ಪ್ರದರ್ಶನದಲ್ಲಿ ಚಿನ್ನ ಬೆಳ್ಳಿ ವಜ್ರ ಮುತ್ತು ಸೇರಿದಂತೆ ವಿವಿಧ ರೀತಿಯ ಹಲವು ಮಾದರಿಯ ಚಿನ್ನಾಭರಣಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು ನಗರದ ಜನತೆ ಅದರಲ್ಲೂ ವಿಶೇಷವಾಗಿ ದಸರಾ ಹಬ್ಬ ವಿಜಯದಶಮಿ ನಿಮಿತ್ತ ಈ ಚಿನ್ನ ಆಭರಣಗಳ ಪ್ರದರ್ಶನದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ನಗರದ ನಾಗರಿಕರಲ್ಲಿ ಮನವಿ ಮಾಡಿದರು.

 ಈ ಸಂದರ್ಭದಲ್ಲಿ ಅಖಿಲ್ ಜಯರಾಮ್ ಸಂಜೀವ್ ಶ್ರೀದೇವಿ ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ