Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

8ವರ್ಷ ಮೇಲ್ಪಟ್ಟ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಪ್ರವೇಶಕ್ಕೆ ಸುವರ್ಣಾವಕಾಶ

ಬಳ್ಳಾರಿ13.: ಶ್ರೀ ಗುರು ಸಾರ್ವಭೌಮ ಸoಸ್ಕೃತ ವಿದ್ಯಾಪೀಠ ಮಂತ್ರಾಲಯ ಹಾಗೂ ರಾಯಚೂರಿನಲ್ಲಿ 2026-27ನೇ ಸಾಲಿನ ವಿದ್ಯಾಪೀಠದ ಪ್ರವೇಶ ಪ್ರಾರಂಭವಾಗಿದ್ದು, ಜೂ.15 ರಿಂದ ವಿದ್ಯಾಪೀಠದ ತರಗತಿಗಳು ಪುನಃ ಪ್ರಾರಂಭವಾಗಲಿವೆ ಎಂದು ಬಳ್ಳಾರಿಯ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದ ಆಡಳಿತಾಧಿಕಾರಿ ಪಂ.ಪ್ರಸನ್ನಾಚಾರ ಅವರು ತಿಳಿಸಿದ್ದಾರೆ. 8 ವರ್ಷ ಮೇಲ್ಪಟ್ಟ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಪ್ರವೇಶಕ್ಕೆ ಸುವರ್ಣಾವಕಾಶ. ಉಚಿತ ಲೌಕಿಕ ಶಿಕ್ಷಣ ಜೊತೆಗೆ, ಉಚಿತ ಭೋಜನ ವ್ಯವಸ್ಥೆ, ವಸ್ತ್ರ, ವಸತಿ ಸಂಪೂರ್ಣ ಉಚಿತವಾಗಿದೆ ಹಾಗೂ    ಅನುಮತಿ ಪಡೆದ ಸoಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ, ಕಾವ್ಯ, ಸಾಹಿತ್ಯ, ಬಿ.ಎ., ಎಂ.ಎ. ಪರೀಕ್ಷೆಗಳನ್ನು  ವಿದ್ಯಾಲಯದಲ್ಲಿ ನಡೆಸಲಾಗುವುದು. ವೇದ, ಕಾವ್ಯ, ಸಾಹಿತ್ಯ, ವ್ಯಾಕರಣ, ತರ್ಕ, ವೇದಾಂತ, ಪೌರಹಿತ್ಯ, ಜೋತಿಷ್ಯ ಶಾಸ್ತ್ರಗಳ ಅಧ್ಯಯನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. 2026-27ನೇ ಸಾಲಿನ ವಿದ್ಯಾಪೀಠದ ಪ್ರವೇಶಗಳು ಪ್ರಾರಂಭವಾಗಿದ್ದು, ಜೂ.15 ರಿಂದ ವಿದ್ಯಾಪೀಠದ ತರಗತಿಗಳು ಪ್ರಾರಂಭವಾಗಿವೆ. ಕೂಡಲೇ ಆಸಕ್ತರು, ಹೆಚ್ಚಿನ ಮಾಹಿತಿಗಾಗಿ ಡಾ.ಎನ್. ವಾದಿರಾಜಾಚಾರ್ಯ  9492570190, 
ವಿ.ಎನ್. ಆರ್. ದ್ವಾರಕನಾಥಾಚಾರ್ಯ 9740637824, ರಾಮಚಂದ್ರ ಆಚಾರ್ಯ ರಿತ್ತಿ 9900507154, 
ವಿ.ಪವನಾಚಾರ್ಯ  7019717706 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ