Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಮಿಷನ್​ಗಾಗಿ ಇಡೀ ರಾಜ್ಯವನ್ನು ಕತ್ತಲೆಗೆ ದೂಡುತ್ತಿರುವ ಸರ್ಕಾರ: ಅಶೋಕ್

ಬೆಂಗಳೂರು, ಜನವರಿ 7: ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್​ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್​ 60 ಪರ್ಸೆಂಟ್ ಕಮಿಷನ್​ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್​ ಪಡೆಯುತ್ತಿದ್ದರು, ಈಗ 60 ಪರ್ಸೆಂಟ್ ಕಮಿಷನ್​ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದರು.





ಕಮಿಷನ್​ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡುತ್ತಿದೆ. ಹಿಟ್ನಾಳ್ ಹೇಳಿದರು, ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಎಂದು. ವೋಟ್ ಹಾಕುವಾಗಲೂ ಅಡ್ಜಸ್ಟ್ ಮಾಡ್ಕೊಳ್ಳಿ ಅಂತ ಹೇಳಬೇಕಿತ್ತು. ಖರ್ಗೆಯವರೇ, ‘ಪಾಪರ್ ಮಾಡಿಬಿಡ್ತೀರಿ ನೀವು’ ಎಂದು ಕಾಂಗ್ರೆಸ್​​ನವರಿಗೆ ಹೇಳಿದ್ದಾರೆ. ರಾಜುಕಾಗೆ ದಿನನಿತ್ಯ ಕೂಗುತ್ತಿದ್ದಾರೆ. ಅಭಿವೃದ್ಧಿ ಕುಂಠಿತ ಆಗಿದೆ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್​​ನವರು ಅಭಿವೃದ್ಧಿ ಆಗುತ್ತಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ