Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

3,800 ಹುದ್ದೆ ಖಾಲಿ: ಪೊಲೀಸ್ ಇಲಾಖೆ ಬಲಪಡಿಸಲು ಸರ್ಕಾರ ವಿಫಲ!

ಬೆಂಗಳೂರು: ನಗರದಲ್ಲಿ ಜನಸಂಖ್ಯೆ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಅಪರಾಧ ಹೆಚ್ಚಾಗುತ್ತಿದ್ದರೂ, ಅಗತ್ಯ ಪೊಲೀಸ್ ಸಿಬ್ಬಂದಿಗಳ ನೇಮಿಸಲುವಲ್ಲಿ ಸರ್ಕಾರ ವಿಫಲವಾಗಿದೆ.

ರಾಜ್ಯದಲ್ಲಿ 1,825 ಪೊಲೀಸ್ ಕಾನ್ಸ್‌ಟೇಬಲ್‌ಗಳು (ಪಿಸಿಗಳು), 347 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು (ಪಿಎಸ್‌ಐಗಳು) ಸೇರಿದಂತೆ ಒಟ್ಟಾರೆ 3,814 ಹುದ್ದೆಗಳು ಖಾಲಿ ಇದ್ದು, ವೆಚ್ಚಗಳಿಗೆ ಕಳವಳ ವ್ಯಕ್ತಪಡಿಸುತ್ತಿರುವ ಸರ್ಕಾರ ಪೊಲೀಸ್ ಇಲಾಖೆಯನ್ನು ಬಲಪಡಿಸಲು ಮುಂದಾಗುತ್ತಿಲ್ಲ.

ಇದರಿಂದಾಗಿ ನಗರದಲ್ಲಿ ಪ್ರಸ್ತುತ 1.4 ಮಿಲಿಯನ್ ಜನಸಂಖ್ಯೆಗೆ ಇರಬೇಕಾದ ಪೊಲೀಸ್ ಬಲ ಕೂಡ ಇಲ್ಲದಂತಾಗಿದೆ. ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ (BPR&D) ಪ್ರಕಾರ, ಪ್ರತಿ 1 ಲಕ್ಷ ಜನಸಂಖ್ಯೆಗೆ 170 ಸಿವಿಲ್ ಪೋಲೀಸರ ಅಗತ್ಯವಿದೆ, ನಗರವನ್ನು ಬಲಪಡಿಸಲು 21,720 ಪೊಲೀಸ್ ಸಿಬ್ಬಂದಿ ಅಗತ್ಯವಿದೆ. ಆದರೆ ರಾಜ್ಯದ ರಾಜಧಾನಿಯಲ್ಲಿ ಪ್ರಸ್ತುತ 15,475 ಪೊಲೀಸರು, ಡಿಸಿಪಿಗಳು,ಸ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಮತ್ತು ವಿಶೇಷ ಪಡೆಗಳ ಎಸಿಪಿಗಳು ಮಾತ್ರ ಇದ್ದಾರೆ, ಇದು ಗಣನೀಯ ಅಂತರವನ್ನು ಬಹಿರಂಗಪಡಿಸಿದೆ.

ನಿವೃತ್ತ ಡಿಜಿ ಮತ್ತು ಐಜಿಪಿ ರಮೇಶ್ ಎಸ್‌ಟಿ ಅವರು ಮಾತನಾಡಿ, ಪೊಲೀಸ್ ಪಡೆ ಮಾನವ ಸಂಪನ್ಮೂಲ-ಸಂಪರ್ಕ ಸಂಸ್ಥೆಯಾಗಿದೆ. ತಂತ್ರಜ್ಞಾನವನ್ನು ನವೀಕರಿಸಿದಾಗ ಕೆಲಸವು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಇದರಿಂದ ದಕ್ಷತೆಯು ಸುಧಾರಿಸುತ್ತದೆ, ಆದರೆ, ಇದಕ್ಕೆ ಸಿಬ್ಬಂದಿಗಳ ಸಂಖ್ಯೆಗಳು ಅವಶ್ಯಕವಾಗಿರುತ್ತದೆ. ಉದಾಹರಣೆಗೆ, ಹೊಯ್ಸಳ ಮತ್ತು ಚೀತಾಗಳಂತಹ ಗಸ್ತು ವಾಹನಗಳು ಹೆಚ್ಚಳ ಮಾಡಿದಾಗ ಅವುಗಳನ್ನು ನಿರ್ವಹಿಸಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯ ಅವಶ್ಯಕವಿರುತ್ತದೆ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ