Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಯುವ ಎಐ ಫಾರ್ ಆಲ್’ ತರಬೇತಿ ಆರಂಭಿಸಿದ ಭಾರತ ಸರ್ಕಾರ

ನವದೆಹಲಿ, ನವೆಂಬರ್ 19: ಇತ್ತೀಚಿನ ದಿನಗಳಲ್ಲಿ ಎಲ್ಲಿ ನೋಡಿದರೂ ಎಐ(ಕೃತಕ ಬುದ್ಧಿಮತ್ತೆ)ನದ್ದೇ ಕಾರುಬಾರು. ಹಾಗಾಗಿ ಕೃತಕ ಬುದ್ಧಿಮತ್ತೆಯ ಹೆಚ್ಚುತ್ತಿರುವ ಕ್ರೇಜ್ ಹಾಗೂ ಅಗತ್ಯಗಳನ್ನು ಗುರುತಿಸಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಎಲ್ಲರಿಗೂ ‘‘ಯುವ ಎಐ’’ ಎಂಬ ಉಚಿತ ಎಐ ಕೋರ್ಸ್​​ ಅನ್ನು ಪ್ರಾರಂಭಿಸಿದೆ. ಈ ಉಚಿತ ರಾಷ್ಟ್ರೀಯ ಕೋರ್ಸ್ ಮೂಲಕ​ ಪ್ರತಿಯೊಬ್ಬ ಭಾರತೀಯನಿಗೂ ಕೃತಕ ಬುದ್ಧಿಮತ್ತೆ ಬ್ಗಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.





Yuva AI For All ಎಂಬುದು ಕೇವಲ ನಾಲ್ಕೂವರೆ ಗಂಟೆಯ ಕೋರ್ಸ್​  ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY), ಇಂಡಿಯಾ ಎಐ ಮಿಷನ್ ಅಡಿಯಲ್ಲಿ ‘ Yuva AI For All ’ಎಂಬ ಕೋರ್ಸ್ ಅನ್ನು ಪ್ರಾರಂಭಿಸಿದೆ. ಈ ಕೋರ್ಸ್ ಸಂಪೂರ್ಣವಾಗಿ ಉಚಿತ ಮತ್ತು ಯಾರು ಬೇಕಾದರೂ ಇದನ್ನು ಕಲಿಯಬಹುದು. ಎಲ್ಲಾ ಭಾರತೀಯ ನಾಗರಿಕರಿಗೆ, ವಿಶೇಷವಾಗಿ ಯುವಕರಿಗೆ ಕೃತಕ ಬುದ್ಧಿಮತ್ತೆ (AI) ಬಗ್ಗೆ ಪರಿಚಯಿಸುವುದು ಮತ್ತು ಕಲಿಸುವುದು ಇದರ ಉದ್ದೇಶವಾಗಿದೆ . ಈ ಕೋರ್ಸ್‌ನ ಅವಧಿ ಒಂದು ದಿನವೂ ಅಲ್ಲ. ಹೌದು, ಇದು ಕೇವಲ 4.5 ಗಂಟೆಗಳು. ಇದರರ್ಥ ಯಾರಾದರೂ ತಮ್ಮ ಹೆಚ್ಚಿನ ಸಮಯವನ್ನು ವ್ಯಯಿಸದೆ ಕೋರ್ಸ್ ಅನ್ನು ಪೂರ್ಣಗೊಳಿಸಬಹುದು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ