LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಮೈಸೂರು-ಅಜ್ಮೀರ ರೈಲಿಗೆ ಘಟಪ್ರಭಾದಲ್ಲಿ ಭವ್ಯ ಸ್ವಾಗತ

ಘಟಪ್ರಭಾ.ಶುಕ್ರವಾರ ದಿನಾಂಕ 28-08-2026 ರಂದು ಮದ್ಯಾಹ್ನ  11--45 ಕ್ಕೆ ರೇಲ್ವೆ ನಿಲ್ದಾಣದಲ್ಲಿ ಮೈಸೂರು-ಅಜ್ಮೀರ ರೈಲು ನಿಲುಗಡೆಯನ್ನು ಕಲ್ಪಿಸಿದ್ಜಕ್ಕಾಗಿ ಸಂತೋಷ ವ್ಯಕ್ತ ಪಡಿಸಿ ಹಿರಿಯರೊಂದಿಗೆ ಸಂಭ್ರಮದಿಂದ ಸ್ವಾಗತ ಮಾಡಿ ಸಭೆಯನ್ನು ನಡೆಸಲಾಯಿತು. ಜೈಂಟ್ಸ್ ಗ್ರೂಪ್ ಆಫ್ ಘಟಪ್ರಭಾ, ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕ ಸೇವಾ ಸಂಘದಿಂದ ಕಾರ್ಯಕ್ರಮ ನಡೆಯಿತು.
ಹಿರಿಯರಾದ ಸುರೇಶ್ ಪಾಟೀಲ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ರಾಮಣ್ಣ ಹುಕ್ಕೇರಿ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ ರೈಲು ಹೋರಾಟಗಾರರಾದ  ವಿಶ್ವನಾಥ್ ಯಾದಗೂಡೆ,  ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣಾ ಚೌಕಶಿ, ಶೌಕತ ಕಬ್ಬೂರ, ಮಹ್ಮದಅಲಿ ಕೊಣ್ಣೂರ ಮುಂತಾದವರು ಮಾತನಾಡಿ ರೇಲ್ವೆ ಮಂತ್ರಿಗಳು, ಸಂಸತ ಸದಸ್ಯ ಜಗದೀಶ ಶೆಟ್ಟರ ಹಾಗೂ  ಮಾಜಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಎಲ್ಲಾ ಮುಖಂಡರಿಗೂ  ಮತ್ತು ರೈಲ್ವೇ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
 ಈ ಸಂದರ್ಭದಲ್ಲಿ ಭೂಪಾಲ ಖೆಮಲಾಪೂರೆ, ಆನಂದ ದೇಶಪಾಂಡೆ, ಶ್ರೀಕಾಂತ ಕುಲಕರ್ಣಿ,  ಗಣೇಶ ಗಾಣಿಗ, ಅಪ್ಪಾಸಾಬ ಮುಲ್ಲಾ,ಜುಬೇರ ಡಾಂಗೆ, ಇಮ್ರಾನ್ ಬಟಕುರ್ಕಿ, ರೆಹಮಾನ ಮೊರಾಸ ,  ಮಲ್ಲಪ್ಪಾ ಹುಕ್ಕೇರಿ,ಮಲ್ಲಿಕಾರ್ಜುನ ಮಾಲಗಾಂವಿ, ಸುಭಾಸ ಗಾಯಕ್ವಾಡ, ಸುಭಾಸ ದಡ್ಡೀಕರ, ಪ್ರಕಾಶ ಗಾಯಕ್ವಾಡ, ಮಲ್ಲಿಕಾರ್ಜುನ ಮಠಪತಿ ಸೇರಿದಂತೆ ಹಿಂದು ಮುಸ್ಲಿಮ್ ಬಾಂಧವರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲೂಕಿನಾದ್ಯಂತ ರಾಖಿ ಕಟ್ಟಿದ ಸಹೋದರಿಯರು*ಬೆಳಗಾವಿ ಹವ್ಯಕ ಸಂಘದಿಂದ ಭಕ್ತಿಭಾವದ ಯಜ್ಞೋಪವೀತ ಧಾರಣೆ, ರಕ್ಷಾ ಬಂಧನ ಕಾರ್ಯಕ್ರಮ*ನೀಲವ್ವ ಲಕ್ಕಪ್ಪ ಧೋನಿ ನಿಧನ.ನುಲಿಯ ಚಂದಯ್ಯನವರ ಕಾಯಕದ ಆದರ್ಶಗಳು ಸಮಾಜಕ್ಕೆ ದಾರಿದೀಪ: ಐ.ಜಿ. ಸನದಿಜಿಲ್ಲೆ ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಹೋರಾಟ-ಕೂಚಬಾಳವಿಜೃಂಭಣೆಯಿಂದ ಶ್ರೀ ಶಿವಶರಣ ನೂಲಿ ಚಂದಯ್ಯನವರ ಜಯಂತಿ ಆಚರಣೆಕಾಗವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶೆ,ತಹಶೀಲ್ದಾರ್‌ರಿಂದ ಆಕಸ್ಮಿಕ ಭೇಟಿಝಳಕಿ : ಅಣ್ಣ ನನ್ನ ಮಾನ, ಪ್ರಾಣ ರಕ್ಷಣೆ ಕೊಡುವ ಸಂಕೇತ ರಕ್ಷಾ ಬಂಧನ ರಾಘವೇಂದ್ರ ಕಾಪಸೆ.·  ಇಂಡಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ತಹಶೀಲ್ದಾರ್‌ಗೆ ರೈತ ಸಂಘ ಮನವಿಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು