LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ಕೆಂಭಾವಿಯಲ್ಲಿ ಷರತ್ತುಬದ್ಧ ಆರ್​ಎಸ್​ಎಸ್​ ಪಥಸಂಚಲನಕ್ಕೆ ಗ್ರೀನ್​ ಸಿಗ್ನಲ್

ಯಾದಗಿರಿ:  ಕೆಂಭಾವಿ ಪಟ್ಟಣದ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀಡಿಗಳಲ್ಲಿ ಸಂಚರಿಸುವ ಈ ಪಥಸಂಚಲನವು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂದರ್ಭದ ಭಾಗವಾಗಿದೆ. ಆದರೆ ಈ ಅನುಮತಿಯು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಷರತ್ತುಗಳೊಂದಿಗೆ ನೀಡಲಾಗಿದೆ  ಆರ್ಎಸ್ಎಸ್​ ಪಥಸಂಚಲನ ಮಂಗಳವಾರ ಬೆಳಿಗ್ಗೆ 9:30ಕ್ಕೆ ಕೆಂಭಾವಿ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಮುಖ್ಯ ಬೀಡಿಗಳಾದ ರೈಲ್ವೇ ಸ್ಟೇಷನ್ ರಸ್ತೆ, ಮಾರುಕಟ್ಟೆ ಬೀಡಿ ಮತ್ತು ಗ್ರಾಮ ಪಂಚಾಯಿತಿ ಬಳಿಯವರೆಗೆ ಸಂಚರಿಸುತ್ತದೆ. ಸುಮಾರು 500 ಸ್ವಯಂಸೇವಕರು ಭಾಗವಹಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ. ಇದು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಮಾರಂಭದ ಭಾಗವಾಗಿದ್ದು, ರಾಜ್ಯದಾದ್ಯಂತ ಇಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೂ ಹಿಂದಿನ ಘಟನೆಗಳಲ್ಲಿ ಇಂತಹ ಮಾರ್ಚ್‌ಗಳು ವಿವಾದಕ್ಕೆ ಕಾರಣವಾಗಿವೆ, ಆದ್ದರಿಂದ ಜಿಲ್ಲಾಡಳಿತವು ಎಚ್ಚರಿಕೆಯಿಂದ ನಿರ್ಧರಿಸಿದೆ.

ಇನ್ನೂ  ಆರ್ಎಸ್ಎಸ್​​ ಪಥಸಂಚಲನಕ್ಕೆ ಅನುಮತಿಯ ಷರತ್ತುಗಳು ಕಟ್ಟುನಿಟ್ಟಾಗಿವೆ. ಮೊದಲು, ಪಥಸಂಚಲನದಲ್ಲಿ ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಉಂಟಾದರೆ, ಸಂಘಟನೆಯ ಮುಖಂಡರು ಸಂಪೂರ್ಣ ಖರ್ಚು ಭರಿಸಬೇಕು. ಎರಡನೇ, ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗದಲ್ಲಿಯೇ ಸಂಚಲನ ನಡೆಸಬೇಕು. ಸಂಘಟನೆಯವರು ಪೊಲೀಸ್ ಭದ್ರತೆಯನ್ನು ಸ್ವೀಕರಿಸಬೇಕು. ಮೂರನೇ, ಯಾವುದೇ ಜಾತಿ, ಧರ್ಮ ಅಥವಾ ಸಮುದಾಯಕ್ಕೆ ನೋವುಂಟು ಮಾಡುವ ಘೋಷಣೆಗಳು ಅಥವಾ ಕೂಗುಗಳು ಇರಬಾರದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್