Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಎಸ್​ಟಿ ದರ ಪರಿಷ್ಕರಣೆ; ಸಿನಿಮಾ ಟಿಕೆಟ್ ದರದ ಮೇಲಿನ ಜಿಎಸ್​​ಟಿ ಇಳಿಕೆ

ಕೇಂದ್ರ ಸರ್ಕಾರ ಇಂದು (ಸೆಪ್ಟೆಂಬರ್ 04) ಜಿಎಸ್​ಟಿ ದರ ಪರಿಷ್ಕರಣೆ ಮಾಡಿದೆ. ಹಲವು ಅವಶ್ಯಕ ವಸ್ತುಗಳ ಮೇಲಿನ ತೆರಿಗೆ ಇಳಿಸಲಾಗಿದೆ. ಐಶಾರಾಮಿ ವಸ್ತುಗಳ ಮೇಲಿನ ತೆರಿಗೆ ಹೆಚ್ಚಿಸಲಾಗಿದೆ. ಸಿನಿಮಾ ಟಿಕೆಟ್ ದರ ಇಳಿಕೆ ಬಗ್ಗೆ ಹಲವು ಚಿತ್ರರಂಗಗಳಲ್ಲಿ ಚರ್ಚೆ ಜಾರಿಯಲ್ಲಿತ್ತು. ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​​ನವರು ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿ, ಮನೊರಂಜನಾ ತೆರಿಗೆ ಇಳಿಸುವಂತೆ ಮನವಿ ಮಾಡಿದ್ದರು. ಹಾಗಾಗಿ ಚಿತ್ರರಂಗಕ್ಕೆ ಇಂದಿನ ಸಭೆಯ ಬಗ್ಗೆ ಭಾರಿ ನಿರೀಕ್ಷೆ ಇತ್ತು. ಇಂದಿನ ಸಭೆಯ ನಿರ್ಣಯ ಚಿತ್ರರಂಗಕ್ಕೆ ಅಲ್ಪ ಖುಷಿಯನ್ನಷ್ಟೆ ತಂದಿದೆ.









ಇಂದಿನ ಸಭೆಯಲ್ಲಿ ಟಿಕೆಟ್ ದರದ ಮೇಲಿನ ಜಿಎಸ್​​ಟಿ ಇಳಿಕೆ ಮಾಡಲಾಗಿದೆ. ಆದರೆ 100 ರೂಪಾಯಿಗೂ ಕಡಿಮೆ ದರದ ಟಿಕೆಟ್​ಗಳ ಮೇಲಿನ ಜಿಎಸ್​​ಟಿಯನ್ನು ಮಾತ್ರವೇ ಕಡಿತಗೊಳಿಸಲಾಗಿದೆ. ಈ ಹಿಂದೆ 12% ಇದ್ದ ಜಿಎಸ್​​ಟಿಯನ್ನು ಇಳಿಕೆ ಮಾಡಿ 5% ಮಾಡಲಾಗಿದೆ. ಆದರೆ 100 ರೂಪಾಯಿಗಳಿಗೂ ಹೆಚ್ಚು ದರ ಇರುವ ಟಿಕೆಟ್​ಗಳ ಮೇಲೆ ಈ ಹಿಂದೆ ಇದ್ದ 18% ಜಿಎಸ್​​ಟಿಯನ್ನು ಹಾಗೆಯೇ ಮುಂದುವರೆಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ