Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್​​ಗೆ ಕೈಕೊಟ್ಟ ‘ಗ್ಯಾರಂಟಿ’!

ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆಯ ಮತ ಎಣಿಕೆಪ್ರಗತಿಯಲ್ಲಿದ್ದು, ಫಲಿತಾಂಶ ಬಹುತೇಕ ನಿಕ್ಕಿಯಾಗುತ್ತಿದೆ. ಈ ಮಧ್ಯೆ ಕರ್ನಾಟಕ  ಮತ್ತು ತೆಲಂಗಾಣದಲ್ಲಿ ‘ಗ್ಯಾರಂಟಿ’ ಯೋಜನೆಗಳು  ‘ಕೈ’ಹಿಡಿಯಬಹುದು ಎಂದು ಭಾವಿಸಿದ್ದ ಆಡಳಿತಾರೂಢ ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ.

ಕರ್ನಾಟಕದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಕಾಂಗ್ರೆಸ್ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್​​ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಸಹ ಕಾಂಗ್ರೆಸ್ ಕೇವಲ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆಯಲ್ಲದೆ. ಇತರರು 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.

ಕರ್ನಾಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ವಿರುದ್ಧ ಸುಮಾರು 1 ಲಕ್ಷ ಮತಗಳ ಹಿನ್ನಡೆಯಲ್ಲಿದ್ದಾರೆ. ಸ್ವತಃ ಡಿಸಿಎಂ ಸಹೋದರನೇ ಸೋಲಿನತ್ತ ಸಾಗಿರುವುದು ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಗಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ