LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್​​ಗೆ ಕೈಕೊಟ್ಟ ‘ಗ್ಯಾರಂಟಿ’!

ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆಯ ಮತ ಎಣಿಕೆಪ್ರಗತಿಯಲ್ಲಿದ್ದು, ಫಲಿತಾಂಶ ಬಹುತೇಕ ನಿಕ್ಕಿಯಾಗುತ್ತಿದೆ. ಈ ಮಧ್ಯೆ ಕರ್ನಾಟಕ  ಮತ್ತು ತೆಲಂಗಾಣದಲ್ಲಿ ‘ಗ್ಯಾರಂಟಿ’ ಯೋಜನೆಗಳು  ‘ಕೈ’ಹಿಡಿಯಬಹುದು ಎಂದು ಭಾವಿಸಿದ್ದ ಆಡಳಿತಾರೂಢ ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ.

ಕರ್ನಾಟಕದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಕಾಂಗ್ರೆಸ್ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್​​ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಸಹ ಕಾಂಗ್ರೆಸ್ ಕೇವಲ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆಯಲ್ಲದೆ. ಇತರರು 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.

ಕರ್ನಾಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ವಿರುದ್ಧ ಸುಮಾರು 1 ಲಕ್ಷ ಮತಗಳ ಹಿನ್ನಡೆಯಲ್ಲಿದ್ದಾರೆ. ಸ್ವತಃ ಡಿಸಿಎಂ ಸಹೋದರನೇ ಸೋಲಿನತ್ತ ಸಾಗಿರುವುದು ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ