Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ 


ಗುರ್ಲಾಪೂರ(04):-  ಸ್ಥಳೀಯ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಗುರ್ಲಾಪೂರ ಇದರ 2026 27 ನೇ ಸಾಲಿನ ಅಧ್ಯಕ್ಷರಾಗಿ ಮಹದೇವ್ ಬಿ ರಂಗಾಪುರ ಉಪಾಧ್ಯಕ್ಷರಾಗಿ ಶ್ರೀಮತಿ ಬಾಗವ್ವಾ ಸಿ ನೇಮಗೌಡರ ಇವರು ಆಯ್ಕೆಯಾಗಿದ್ದರ ಪ್ರಯುಕ್ತವಾಗಿ ಇವರನ್ನು ಗ್ರಾಮದ ಶ್ರೀ ರೇವಣಸಿದ್ದೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘ ನಿ. ಗುರ್ಲಾಪೂರ ವತಿಯಿಂದ ಇವರನ್ನು ಸತ್ಕರಿಸಲಾಯಿತು.


        ಸತ್ಕಾರ ಸ್ವೀಕರಿಸಿ ಮಾತನಾಡಿದ ರೇವಣಸಿದ್ದೇಶ್ವರ ಬ್ಯಾಂಕಿನ ಉಪಾಧ್ಯಕ್ಷರು ಆಗಿರುವ ಮಹದೇವ ರಂಗಾಪೂರ ಅವರು ಗ್ರಾಮದಲ್ಲಿ ಬಹುತೇಕ ರೈತಾಪಿ ಜನರು ಹೈನುಗಾರಿಕೆಯನ್ನು ನೆಚ್ಚಿಕೊಂಡಿದ್ದಾರೆ ಅವರ ಏಳಿಗೆಗಾಗಿ ಯೋಗ್ಯ ದರದಲ್ಲಿ ಪಶು ಆಹಾರ ಹಿಂಡಿ ಪ್ಯಾಟ ಆಧಾರಿತವಾಗಿ ಹಾಲಿನ ದರದಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದರು.


      ಈ ಸಂದರ್ಭದಲ್ಲಿ ರೇವಣಸಿದ್ದೇಶ್ವರ ಬ್ಯಾಂಕಿನ ಅಧ್ಯಕ್ಷರಾದ ರಾಮಪ್ಪ ನೇಮಗೌಡರ, ಸದಸ್ಯರಾದ ಲಗಮಪ್ಪ ಹಳ್ಳೂರ, ಎ ಡಿ ಗಾಣಿಗೇರ, ಆರ್ ಸಿ ಸತ್ತಿಗೇರಿ ವಿಠ್ಠಲ ಜಾದವ, ಶ್ರೀಶೈಲ ನೇಮಗೌಡರ, ಮಲ್ಲೇಶ ನೇಮಗೌಡರ, ಪ್ರಧಾನ ಕಾರ್ಯದರ್ಶಿ ಆನಂದ ಶಿವಾಪೂರ, ಸಿಬ್ಬಂದಿ ಬಸಯ್ಯ ಹಿರೇಮಠ, ಪ್ರಭು ಸುಳ್ಳನ್ನವರ, ಆದಿನಾಥ ತರಗಾರ, ದರೇಪ್ಪ ಮಿರ್ಜಿ, ದರೇಪ್ಪ ಗಾಣಿಗೇರ ಅನೇಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ