Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜ ಸೇವಾಗುಣ ಎಲ್ಲರಲ್ಲಿರಬೇಕು: ಗುರುಪಾದ ಸ್ವಾಮಿಜಿ

ಜಮಖಂಡಿ: (ಡಿ.13), ಸಮಾಜ ಸೇವೆ ಮಾಡುವಂತಹ ಗುಣ ಎಲ್ಲರಲ್ಲಿ ಇರಬೇಕು ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಬೇಕಾದ ಸೇವೆಯನ್ನು ಮಾಡುವುದು. ದೊಡ್ಡಗುಣ. ಜನರನ್ನು ಕೇಳಿ ಸಹಾಯ ಮಾಡುವುದಕ್ಕಿಂತ ಕೇಳದೇ ಮಾಡಿದ ಸಹಾಯ ಉತ್ತಮ ಎನಿಸಿಕೊಳ್ಳುತ್ತದೆ ಎಂದು ಅಡಬಿ ಅಡವಿ ಸಿದ್ದೇಶ್ವರ ಮಠದ ಗುರುಪಾದ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಮರೆಗುದ್ದಿಯಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಸಾಮಾಜಕಾರ್ಯ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ 7 ದಿನಗಳ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಜನ ಸಾಮಾನ್ಯರು ಅನುಭವಿಸುತ್ತಿರುವ ತೊಂದರೆಗಳ ಕುರಿತು ತಿಳಿದು ಕೊಂಡು ಕೈಲಾದ ಸಹಾಯ ಮಾಡಬೇಕು ಅದಕ್ಕೆ ಅಧಿಕಾರ ಅಥವಾ ಇನ್ನಾವುದೇ ಸೌಲತ್ತು ಇಲ್ಲ ಎಂದು ಹೇಳುವ ಮನಸ್ಥಿಯಿಂದಾಚೆಗೆ ಬಂದು ತಮಗಿರುವ ಶಕ್ತಯ ಅನುಸಾರ ಸೇವೆ ಮಾಡಬೇಕು ಎಂದು ತಿಳಿಸಿದರು. ಗ್ರಾಮೀಣ ಭಾಗದ ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ತಿಳದು ಕೊಂಡು ಸೂಕ್ತಮಾರ್ಗದರ್ಶನವನ್ನು ನೀಡಬೇಕು ಎಂದು ತಿಳಿಸಿದರು. ಸಮಾಜಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ತಿಕ ಭುಮಕ್ಕನವರ ಪ್ರಾರ್ಥನಾ ಗೀತೆ ಹಾಡಿದರು.

ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಆರತಿ ಗುಡ್ಡೆನ್ನವರ,ಸ್ವಾಗತ ಕೊರಿದರು. ಸಂಜನಾ ಕಲಕಂಬ ಪುಷ್ಪಾರ್ಪಣೆ ಮಾಡಿದರು. ಕರ್ಯಕ್ರಮದಲ್ಲಿ ಗಣಪತಿ ಉಪ್ಪಾರ, ಪಂಪಾಪತಿ, ಯೋಗಾನಂದ ಕರಿಗಾರ ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಹನುಮಂತ ಗುಡಿ ಹಾಗೂ ವಿಶ್ವ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳುಷಿ ಇದ್ದರು ಪ್ರಿಯಾಂಕಾ ಬಬಲಾದಿ ವಂದಿಸಿದರು..
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ