Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್: ನಟಿ ರಮ್ಯಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಕೂಡ ಒಬ್ಬರು.

ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇದೀಗ ಇಂದು ಮತ್ತೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪ್ರಕರಣ ಬಗ್ಗೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಪ್ರಕರಣಗಳಲ್ಲಿ ಕಾನೂನು ಮುರಿದವರು ಶ್ರೀಮಂತರು, ಶಕ್ತಿಶಾಲಿಗಳು ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದರು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಲಿಯಾದವರು ಬಡವರು, ಮಹಿಳೆಯರು ಮತ್ತು ಮಕ್ಕಳು, ಜನಸಾಮಾನ್ಯರು.

ಕರ್ನಾಟಕದಲ್ಲಿ ಇತ್ತೀಚೆಗೆ ಇಂತಹ ಅಪರಾಧ ಪ್ರಕರಣಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ಇಂತಹ ಪ್ರಕರಣಗಳಲ್ಲಿ ವಿಚಾರಣೆಯನ್ನು ತ್ವರಿತಗೊಳಿಸಿದಾಗ ಅವುಗಳ ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿ ನ್ಯಾಯ ನೀಡಬಹುದು. ಇಂತಹ ಪ್ರಕರಣಗಳಲ್ಲಿ ನ್ಯಾಯವು ಮೇಲುಗೈ ಸಾಧಿಸದಿದ್ದರೆ, ಸಾರ್ವಜನಿಕರಿಗೆ ಯಾವ ಸಂದೇಶ ನೀಡಲು ಸಾಧ್ಯ ಎಂದು ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸೂರಜ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ