LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರೀ ಮಳೆಗೆ ಭೀಮಾ ನದಿಯ ಭೋರ್ಗರೆತ; ಮನೆ, ದೇಗುಲಗಳಿಗೆ ನುಗ್ಗಿದ ಹಳ್ಳದ ನೀರು; ರಸ್ತೆ ಸಂಚಾರ ಸ್ಥಗಿತ

ಕಲಬುರಗಿ/ಯಾದಗಿರಿ, ಸೆಪ್ಟೆಂಬರ್​ 27: ಕಲಬುರಗಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಮಳೆ (Rain) ಹಿನ್ನಲೆ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದಿಂದ ನದಿಗೆ 3.40 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಿರುವ ಪರಿಣಾಮ ಜೇವರ್ಗಿ ಪಟ್ಟಣದ ಸಮೀಪದ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗಿದೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್​ ಆಗಿದ್ದು, ನಡು ರಸ್ತೆಯ ಮೇಲೆಯೇ ವಾಹನಗಳು ಕಿಲೋಮೀಟರ್​ಗಟ್ಟಲೆ ಕ್ಯೂ ನಿಂತಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ