ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಯಲ್ಪಾಡು, ಆಗುಂಬೆ, ಜಿಕೆವಿಕೆ, ಕೃಷ್ಣರಾಜಪೇಟೆ, ಹೊಸಕೋಟೆ, ಗೌರಿಬಿದನೂರು, ಧರ್ಮಸ್ಥಳ, ಹೆಸರಘಟ್ಟ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕೋಟಾ, ಕಾರ್ಕಳ, ಬೀದರ್, ಭಾಗಮಂಡಲದಲ್ಲಿ ಮಳೆಯಾಗಿದೆ.
ಬಂಟವಾಳ, ಟಿಜಿ ಹಳ್ಳಿ, ನಾಪೋಕ್ಲು, ಮಾಣಿ, ಮಾಗಡಿ, ಕುಂದಾಪುರ, ಕಿಬ್ಬನಹಳ್ಳಿ, ಕಳಸ, ಗೋಪಾಲ್ನಗರ, ಚನ್ನರಾಯಪಟ್ಟಣ, ಭದ್ರಾವತಿ, ಬೆಂಗಳೂರು ಎಚ್ಎಎಲ್, ಉಪ್ಪಿನಂಗಡಿ, ತಿಪಟೂರು, ಸಿದ್ದಾಪುರ, ಮಂಕಿ, ಪೊನ್ನಂಪೇಟೆ, ಕುಣಿಗಲ್, ಕೊಟ್ಟಿಗೆಹಾರ, ದೇವರಹಿಪ್ಪರಗಿ, ಕ್ಯಾಸಲ್ರಾಕ್, ಬೇಳೂರು, ಆನವಟ್ಟಿಯಲ್ಲಿ ಮಳೆಯಾಗಿದೆ.