Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಡನ್​ಬರ್ಗ್ ರಿಸರ್ಚ್​​ ಸ್ಥಗಿತ: ಸಂಸ್ಥಾಪಕರಿಂದ ಘೋಷಣೆ

ನವದೆಹಲಿ: ಜಗತ್ತಿನ ಪ್ರಮುಖ ಕಾರ್ಪೊರೇಟರ್​ ಗುರಿಯಾಗಿಸಿ ವರದಿ ಮಾಡಿ, ಆರ್ಥಿಕ ತಲ್ಲಣಕ್ಕೆ ಕಾರಣವಾಗಿ ಸದ್ದು ಮಾಡಿದ್ದ ಹಿಂಡನ್​ ಬರ್ಗ್​ ಸಂಶೋಧನಾ ಘಟಕವನ್ನು ಮುಚ್ಚುವುದಾಗಿ ಅದರ ಸಂಸ್ಥಾಪಕ ನಾಟೆ ಆ್ಯಂಡರ್ಸನ್​ ಘೋಷಿಸಿದ್ದಾರೆ.


ಅಮೆರಿಕ ಮೂಲದ ಸಣ್ಣ ಮಾರಾಟ ಘಟಕವಾಗಿರುವ ಹಿಂಡನ್​ ಬರ್ಗ್​ ಅನ್ನು ವಿಸರ್ಜಿಸಲಾಗುತ್ತಿದ್ದು, ಈ ನಿರ್ಧಾರಕ್ಕೆ ನಿರ್ದಿಷ್ಟ ಕಾರಣ ಇಲ್ಲ. ಯಾವುದೇ ಬೆದರಿಕೆ, ಯಾವುದೇ ಆರೋಗ್ಯ ಸಮಸ್ಯೆ ಮತ್ತು ಯಾವುದೇ ದೊಡ್ಡ ವೈಯಕ್ತಿಕ ಸಮಸ್ಯೆಯೂ ಇಲ್ಲ ಎಂಬುದನ್ನು ಸಂಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.


ಭಾರತ ಸೇರಿದಂತೆ ಜಗತ್ತಿನ ಅನೇಕ ಕಾರ್ಪೊರೇಟ್​ ಉದ್ಯೋಗಿಗಳ ಕುರಿತು ಹಿಂಡನ್​ ಬರ್ಗ್​ ಮಾಡಿದ ವರದಿ ಆರ್ಥಿಕ ಸಂದಿಗ್ಧತೆಗೂ ಕೂಡ ಕಾರಣವಾಗಿತ್ತು.


ಸಂಸ್ಥೆ ಮುಚ್ಚುವ ಕುರಿತು ತಮ್ಮ ವೆಬ್​ಸೈಟ್​ನಲ್ಲಿ ಪೋಸ್ಟ್​ ಮಾಡಿರುವ ಆ್ಯಂಡರ್ಸನ್​, ಜಗತ್ತಿನಲ್ಲಿ ಅನೇಕ ವಿಚಾರಗಳನ್ನು ಹಾಗೂ ನಾನು ಕಾಳಜಿ ವಹಿಸುವ ವ್ಯಕ್ತಿಗಳನ್ನು ನಾನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ನನ್ನ ಜೀವನದಲ್ಲಿ ಹಿಂಡನ್​ ಬರ್ಗ್​​ ಅಧ್ಯಯನದ ಬಗ್ಗೆ ತಿಳಿದಿದೆ. ಆದರೆ, ಕೇಂದ್ರಿಕೃತ ವಿಚಾರಗಳು ಇವುಗಳನ್ನು ವ್ಯಾಖ್ಯಾನಿಸುವುದಿಲ್ಲ ಎಂದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ