Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಡನ್​ಬರ್ಗ್ ರಿಸರ್ಚ್​​ ಸ್ಥಗಿತ: ಸಂಸ್ಥಾಪಕರಿಂದ ಘೋಷಣೆ

ನವದೆಹಲಿ: ಜಗತ್ತಿನ ಪ್ರಮುಖ ಕಾರ್ಪೊರೇಟರ್​ ಗುರಿಯಾಗಿಸಿ ವರದಿ ಮಾಡಿ, ಆರ್ಥಿಕ ತಲ್ಲಣಕ್ಕೆ ಕಾರಣವಾಗಿ ಸದ್ದು ಮಾಡಿದ್ದ ಹಿಂಡನ್​ ಬರ್ಗ್​ ಸಂಶೋಧನಾ ಘಟಕವನ್ನು ಮುಚ್ಚುವುದಾಗಿ ಅದರ ಸಂಸ್ಥಾಪಕ ನಾಟೆ ಆ್ಯಂಡರ್ಸನ್​ ಘೋಷಿಸಿದ್ದಾರೆ.


ಅಮೆರಿಕ ಮೂಲದ ಸಣ್ಣ ಮಾರಾಟ ಘಟಕವಾಗಿರುವ ಹಿಂಡನ್​ ಬರ್ಗ್​ ಅನ್ನು ವಿಸರ್ಜಿಸಲಾಗುತ್ತಿದ್ದು, ಈ ನಿರ್ಧಾರಕ್ಕೆ ನಿರ್ದಿಷ್ಟ ಕಾರಣ ಇಲ್ಲ. ಯಾವುದೇ ಬೆದರಿಕೆ, ಯಾವುದೇ ಆರೋಗ್ಯ ಸಮಸ್ಯೆ ಮತ್ತು ಯಾವುದೇ ದೊಡ್ಡ ವೈಯಕ್ತಿಕ ಸಮಸ್ಯೆಯೂ ಇಲ್ಲ ಎಂಬುದನ್ನು ಸಂಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.


ಭಾರತ ಸೇರಿದಂತೆ ಜಗತ್ತಿನ ಅನೇಕ ಕಾರ್ಪೊರೇಟ್​ ಉದ್ಯೋಗಿಗಳ ಕುರಿತು ಹಿಂಡನ್​ ಬರ್ಗ್​ ಮಾಡಿದ ವರದಿ ಆರ್ಥಿಕ ಸಂದಿಗ್ಧತೆಗೂ ಕೂಡ ಕಾರಣವಾಗಿತ್ತು.

Advertisement

ಸಂಸ್ಥೆ ಮುಚ್ಚುವ ಕುರಿತು ತಮ್ಮ ವೆಬ್​ಸೈಟ್​ನಲ್ಲಿ ಪೋಸ್ಟ್​ ಮಾಡಿರುವ ಆ್ಯಂಡರ್ಸನ್​, ಜಗತ್ತಿನಲ್ಲಿ ಅನೇಕ ವಿಚಾರಗಳನ್ನು ಹಾಗೂ ನಾನು ಕಾಳಜಿ ವಹಿಸುವ ವ್ಯಕ್ತಿಗಳನ್ನು ನಾನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ನನ್ನ ಜೀವನದಲ್ಲಿ ಹಿಂಡನ್​ ಬರ್ಗ್​​ ಅಧ್ಯಯನದ ಬಗ್ಗೆ ತಿಳಿದಿದೆ. ಆದರೆ, ಕೇಂದ್ರಿಕೃತ ವಿಚಾರಗಳು ಇವುಗಳನ್ನು ವ್ಯಾಖ್ಯಾನಿಸುವುದಿಲ್ಲ ಎಂದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*