Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಡನ್​ಬರ್ಗ್ ರಿಸರ್ಚ್​​ ಸ್ಥಗಿತ: ಸಂಸ್ಥಾಪಕರಿಂದ ಘೋಷಣೆ

ನವದೆಹಲಿ: ಜಗತ್ತಿನ ಪ್ರಮುಖ ಕಾರ್ಪೊರೇಟರ್​ ಗುರಿಯಾಗಿಸಿ ವರದಿ ಮಾಡಿ, ಆರ್ಥಿಕ ತಲ್ಲಣಕ್ಕೆ ಕಾರಣವಾಗಿ ಸದ್ದು ಮಾಡಿದ್ದ ಹಿಂಡನ್​ ಬರ್ಗ್​ ಸಂಶೋಧನಾ ಘಟಕವನ್ನು ಮುಚ್ಚುವುದಾಗಿ ಅದರ ಸಂಸ್ಥಾಪಕ ನಾಟೆ ಆ್ಯಂಡರ್ಸನ್​ ಘೋಷಿಸಿದ್ದಾರೆ.


ಅಮೆರಿಕ ಮೂಲದ ಸಣ್ಣ ಮಾರಾಟ ಘಟಕವಾಗಿರುವ ಹಿಂಡನ್​ ಬರ್ಗ್​ ಅನ್ನು ವಿಸರ್ಜಿಸಲಾಗುತ್ತಿದ್ದು, ಈ ನಿರ್ಧಾರಕ್ಕೆ ನಿರ್ದಿಷ್ಟ ಕಾರಣ ಇಲ್ಲ. ಯಾವುದೇ ಬೆದರಿಕೆ, ಯಾವುದೇ ಆರೋಗ್ಯ ಸಮಸ್ಯೆ ಮತ್ತು ಯಾವುದೇ ದೊಡ್ಡ ವೈಯಕ್ತಿಕ ಸಮಸ್ಯೆಯೂ ಇಲ್ಲ ಎಂಬುದನ್ನು ಸಂಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.


ಭಾರತ ಸೇರಿದಂತೆ ಜಗತ್ತಿನ ಅನೇಕ ಕಾರ್ಪೊರೇಟ್​ ಉದ್ಯೋಗಿಗಳ ಕುರಿತು ಹಿಂಡನ್​ ಬರ್ಗ್​ ಮಾಡಿದ ವರದಿ ಆರ್ಥಿಕ ಸಂದಿಗ್ಧತೆಗೂ ಕೂಡ ಕಾರಣವಾಗಿತ್ತು.


ಸಂಸ್ಥೆ ಮುಚ್ಚುವ ಕುರಿತು ತಮ್ಮ ವೆಬ್​ಸೈಟ್​ನಲ್ಲಿ ಪೋಸ್ಟ್​ ಮಾಡಿರುವ ಆ್ಯಂಡರ್ಸನ್​, ಜಗತ್ತಿನಲ್ಲಿ ಅನೇಕ ವಿಚಾರಗಳನ್ನು ಹಾಗೂ ನಾನು ಕಾಳಜಿ ವಹಿಸುವ ವ್ಯಕ್ತಿಗಳನ್ನು ನಾನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ನನ್ನ ಜೀವನದಲ್ಲಿ ಹಿಂಡನ್​ ಬರ್ಗ್​​ ಅಧ್ಯಯನದ ಬಗ್ಗೆ ತಿಳಿದಿದೆ. ಆದರೆ, ಕೇಂದ್ರಿಕೃತ ವಿಚಾರಗಳು ಇವುಗಳನ್ನು ವ್ಯಾಖ್ಯಾನಿಸುವುದಿಲ್ಲ ಎಂದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ