Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ : ಹಿಂದೂ ಸಂಘಟನೆಗಳು ಆರೋಪ

ಮಂಗಳೂರು, ಮೇ 29: ದಕ್ಷಿಣ ಕನ್ನಡದ ನೆರೆಯ ಜಿಲ್ಲೆ, ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿಬಂದಿದೆ. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್​​​​ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ. ಜಿಲ್ಲೆಯ ಬದಿಯಡ್ಕದಲ್ಲಿ ಲವ್‌ ಜಿಹಾದ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಈ ಆರೋಪ ಮಾಡಿವೆ.

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂ

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ