ಅವಿರೋಧವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರನ್ನು ಸನ್ಮಾನಿಸಿ ಮಹಾಂತೇಶ ದೊಡ್ಡಗೌಡರ ಮಾತನಾಡಿ ಈ ಹೊಳಿಹೊಸೂರ ಗ್ರಾಮದ ಗ್ರಾಮೀಣ ಕೃಷಿ ಪತ್ತಿನ ಸಂಘದ ಬೆಳವಣಿಗೆಗೆ ಈ ಭಾಗದ ರೈತರ ಅಭಿವೃದ್ಧಿಗೆ ಆಡಳಿತ ಮಂಡಳಿ ಸದಸ್ಯರ ಸಹಕಾರದಿಂದ ಅಭಿವೃದ್ಧಿಪಡಿಸಲಾಗುವದೆಂದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ರೈತ ಮುಖಂಡರು, ನೂತನ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.