Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹರಕ್ಷಕದಳ ದೇಶಸೇವೆಗೆ ಮುಡಿಪಾದ ಒಂದು ಶಕ್ತಿ: ಸರಸ್ವತಿ ನಾಗರಾಜ್

ಕುಕನೂರು: ಭಾರತ ಸೇನೆಗೆ ಗೃಹರಕ್ಷಕ ದಳದ ಕೊಡುಗೆ ಅಪಾರವಾಗಿದೆ. ಈಗಿನ ಗೃಹರಕ್ಷಕರೇ ಮುಂದಿನ ವೀರಯೋಧರು. ಗೃಹರಕ್ಷಕದಳ ಸಮಾಜದ ರಕ್ಷಣೆಗೆ ನಿಂತಿದೆ. ಇವರ ಸೇವೆ ದೇಶಸೇವೆಗೆ ಮುಡಿಪಾದ ಒಂದು ಶಕ್ತಿಯಾಗಿದೆ ಎಂದು ಕಲ್ಯಾಣ ಸ್ಪೂರ್ತಿ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾದ ಶ್ರೀಮತಿ ಸರಸ್ವತಿ ನಾಗರಾಜ್ ಅವರು ಶ್ಲಾಘಿಸಿದರು.


ಅವರು ಶುಕ್ರವಾರ ಕುಕನೂರ ಷಟ್ಟಣದ ವಿದ್ಯಾನಂದ ಗುರುಕುಲ ಕಾಲೇಜಿನ ಹುತಾತ್ಮ ಭವನದಲ್ಲಿ ಅಖಿಲ ಭಾರತ ಗೃಹರಕ್ಷಕ ದಳದ ೬೩ನೇ ವರ್ಷದ ದಿನಾಚರಣೆ ಹಾಗೂ ಕುಕನೂರು ಗೃಹರಕ್ಷಕ ದಳದ ೨೫ನೇ ವರ್ಷದ ರಜತ ಮಹೋತ್ಸವದ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗ ವಹಿಸಿ ಮಾತನಾಡ ಗೃಹರಕ್ಷಕ ದಳ ಒಂದು ಇಲಾಖೆಯಲ್ಲ, ಇದು ನಮ್ಮ ನಾಡಿನ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಸ್ತು, ಧೈರ್ಯ ಮತ್ತು ನಿಸ್ವಾರ್ಥ ಸೇವೆ ಹೊಂದಿ, ಸಮಾಜದ ರಕ್ಷಣೆಯಲ್ಲಿ ತೊಡಗಿರುತ್ತದೆ. ಇದೇ ರೀತಿ ಗೃಹರಕ್ಷಕದಳ ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜದ ರಕ್ಷಣೆಯಲ್ಲಿ ತೊಡಗಲಿ ಎಂದು ಆಶಿಸಿದರು.


ಅಧ್ಯಕ್ಷತೆಯನ್ನು ಗೃಹರಕ್ಷಕದಳದ ಜಿಲ್ಲಾ ಸಮಾಧೇಷ್ಠರಾದ ಕೆ. ಲಕ್ಷ್ಮಣ ಕಡೆಮನಿ ವಹಿಸಿದ್ದರು.


ಈ ಸಂದರ್ಭದಲ್ಲಿ ವೀರಣ್ಣ ಬಡಿಗೇರ್, ಬಾಳಪ್ಪ ಕುಕುನೂರು, ಮೀರಾಸಾಬ್, ಶಿವಶರಣಪ್ಪ ಎಫ್‌ಡಿಸಿ. ಬೀದರ್, ಬಸವರಾಜ್ ಯಲಬುರ್ಗಾ, ರವೀಂದ್ರ ಬಾಕಳೆ, ಗೃಹರಕ್ಷಕದಳ ಇಲಾಖೆಯ ಸಿಬ್ಬಂದಿ ವರ್ಗದವರು ವಿವಿಧ ಘಟಕಗಳ ಅಧಿಕಾರಿಗಳು, ಗೃರಕ್ಷಕ, ಸಿ.ಮಂಜುನಾಥ್., ಪಿ.ಕುಮಾರ್, ತಿಮ್ಮಣ್ಣ ನಾಯಕ್ ಇನ್ನುಳಿದ ಗೃಹರಕ್ಷಕರು, ಗೃಹರಕ್ಷಕಿಯರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ