Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಭಾಷ ತುರಮರಿಯವರ ಸಮಾಜ ಸೇವೆಗೆ ಗೌರವ ಡಾಕ್ಟರೇಟ್ ಪ್ರಶಸ್ತಿ


ಬೆಂಗಳೂರು: ಏಷ್ಯಾ ಕಲ್ಚರಲ್ ಇಂಟರ್ನ್ಯಾಷನಲ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಬೆಂಗಳೂರಿನ ಹೊಸೂರಿನಲ್ಲಿ ಜರುಗಿದ ಸಮಾರಂಭದಲ್ಲಿ ಬೈಲಹೊಂಗಲದ ಪ್ರತಿಷ್ಠಿತ ತುರಮರಿ ಮನೆತನದ ಹಿರಿಯ ನಾಯಕ, ಸಮಾಜ ಸೇವಕ, ಹೋರಾಟಗಾರ, ಬಿಜೆಪಿ ಬೈಲಹೊಂಗಲ ಮಂಡಲದ ಅಧ್ಯಕ್ಷರಾದ ಸುಭಾಷ್ ತುರಮರಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನಿವೃತ್ತ ನ್ಯಾಯಮೂರ್ತಿ ಡಾ, ಜೆ ಹರಿದಾಸ, ಡಾ. ಎ ಪಿ ಶ್ರೀನಾಥ, ಬೆಂಗಳೂರು ಶಕ್ತಿ ಪೀಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಆದಿತ್ಯ ಸ್ವಾಮಿಜಿ ಗೌರವ ಡಾಕ್ಟರೇಟ್ ನೀಡಿ ಅಭಿನಂದಿಸಿದರು, ಸಮಾರಂಭದಲ್ಲಿ ಭಾಗವಹಿಸಿದ ಬೈಲಹೊಂಗಲದ ಯುವ ಉದ್ಯಮಿ ಸುನೀಲ ಮರಕುಂಬಿ  ಬೈಲಹೊಂಗಲದಲ್ಲಿ ತುರಮರಿ ಮನೆತನಕ್ಕೆ ತನ್ನದೆ ಆದ ಇತಿಹಾಸ ಇದೆ ಹಲವಾರು ದಶಕಗಳಿಂದಲೂ ನಾಡು ನುಡಿ ಹೋರಾಟಕ್ಕಾಗಿ ನೆಲ ಜಲದ ಹೋರಾಟಕ್ಕಾಗಿ ಸಮಾಜಮುಖಿ ಸೇವೆಗಳಲ್ಲಿ ಈ ಮನೆತನದ ಕೊಡುಗೆ ಅಪಾರವಾಗಿದೆ, ಸುಭಾಷ ತುರಮರಿಯವರ ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿರುವುದು ಅತ್ಯಂತ ಸಂತಸದ ವಿಷಯ ಎಂದರು, ಹೊಸೂರು ತಾಲೂಕ ಪಂಚಾಯತ ನಿಕಟ ಪೂರ್ವ ಸದಸ್ಯರಾದ ಜಗದೀಶ ಬೂದಿಹಾಳ ಮಾತನಾಡಿ ಒಬ್ಬ ವ್ಯಕ್ತಿ ಒಂದು ಶಕ್ತಿಯಾಗಿ ಬೆಳೆಯಬೇಕಾದರೆ ಅವನಿಗೆ ಸಮಾಜ ಮತ್ತು ಸಮುದಾಯಗಳು ನೀಡುವ ಗೌರವ ಅತ್ಯಂತ ಮುಖ್ಯವಾದದ್ದು ಹಲವಾರು ತಲೆಮಾರುಗಳಿಂದ ಬೈಲಹೊಂಗಲ ನಾಡಿನಲ್ಲಿ ಅಷ್ಟೇ ಅಲ್ಲದೆ ಕರ್ನಾಟಕಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ತುರಮರಿ ಕುಟುಂಬ ಬೇಡುವ ಕೈಗಳು ಸಾಕಷ್ಟು ಇದ್ದರೂ ನೀಡುವ ಮನಸ್ಸಿರಬೇಕು ಅಂತಹ ಮನಸ್ಸನ್ನು ಈ ಕುಟುಂಬ ಕರಗತ ಮಾಡಿಕೊಂಡು ಎಲ್ಲಾ ಕಾರ್ಯಗಳಲ್ಲೂ ಒಂದು ಹೆಜ್ಜೆ ಮುಂದೆ ಇಟ್ಟು ಕೆಲಸ ಮಾಡುತ್ತಾರೆ, ಇಂದು ಸುಭಾಷ ತುರಮರಿಯವರಿಗೆ ಪ್ರಶಸ್ತಿ ಸಿಕ್ಕಿರುವುದು ಅವರ ಸಮಾಜ ಸೇವೆಗೆ ಸಂದ ಗೌರವವಾಗಿದೆ ಎಂದರು, ಹೊಸುರಿನ ಪ್ರಗತಿಪರ ರೈತ ಅಶೋಕ ಇಂಗಳಗಿ, ಹಡಪದ ಸಮಾಜದ ರಾಜ್ಯ ಉಪಾಧ್ಯಕ್ಷ ಸಂತೋಷ ಹಡಪದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ