LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಕ್ರಮವಾಸಿ ಬಾಂಗ್ಲಾ ಪ್ರಜೆ ಬಂಧನ

ಬೆಂಗಳೂರು, ಮಾರ್ಚ್​ 12: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತ ಬಾಂಗ್ಲಾದೇಶ ಪ್ರಜೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದನು. ಪಶ್ಚಿಮ ಬಂಗಾಳದ ಮೆಲ್ಪಾ ಜಿಲ್ಲೆಯ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದನು.

ಬಳಿಕ, ಮೊಹಮ್ಮದ್ ಸಿದ್ಧಿಕ್ ಬೆಂಗಳೂರಿನ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ವಾಸವಿದ್ದನು. ಇಲ್ಲಿ, ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್​ಪೋರ್ಟ್, ವೋಟರ್​ಐಡಿ, ಪಾನ್ ಕಾರ್ಡ್ ಪಡೆದಿದ್ದಾಗಿ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಮೊಹಮ್ಮದ್ ಸಿದ್ಧಿಕ್ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಫಾರಿನರ್ಸ್ ಆಕ್ಟ್, BNS 336(3), 340(2), 339ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊಹಮ್ಮದ್ ಸಿದ್ದಿಕ್ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿರುವ ಬಾಂಗ್ಲಾ ವಲಸಿಗರಿಂದ ಹಣ ಪಡೆದುಕೊಂಡು, ಭಾರತೀಯ ದಾಖಲಾತಿಗಳಾದ ಪಾಸ್​ಪೋರ್ಟ್​, ಪ್ಯಾನ್​ಕಾರ್ಡ್​ಗಳನ್ನು ಮಾಡಿಸಿಕೊಂಡಿದ್ದಾನೆ. ಈತನ ಜೊತೆಗೆ ಇನ್ನೂ 15-20 ಬಾಂಗ್ಲಾ ವಲಸಿಗರು ಜನ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಫ್​ಐಆರ್​ನಲ್ಲಿ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ