Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು; ರೌಡಿಶೀಟರ್ ಪ್ರಫುಲ್ ಪಾಟೀಲ್ ಮೇಲೆ ಫೈರಿಂಗ್

ಬೆಳಗಾವಿ, ಜನವರಿ 10: ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಬೆಳಗಾವಿ ತಾಲೂಕಿನ ಗಣೇಶಪುರದ ಹೊರವಲಯದಲ್ಲಿ ಅಪರಿಚಿತರು ರೌಡಿಶೀಟರ್ ಪ್ರಫುಲ್ ಪಾಟೀಲ್ ಮೇಲೆ ಫೈರಿಂಗ್ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ರೌಡಿಶೀಟರ್ ಪ್ರಫುಲ್​ ಪಾಟೀಲ್​ ಬೆಳಗುಂದಿ ಗ್ರಾಮದಿಂದ ಮನೆಗೆ ಹೋಗುವಾಗ ಅಪರಿಚಿತರು ಚಲಿಸುವ ಕಾರಿನ‌ ಮೇಲೆಯೇ ಫೈರಿಂಗ್ ಮಾಡಿದ್ದಾರೆ. ಇದರಿಂದ, ಗುಂಡು ಗಾಜಿಗೆ ತಗುಲಿದ್ದರಿಂದ ರೌಡಿಶೀಟರ್ ಪ್ರಫುಲ್ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.





ರೌಡಿಶೀಟರ್ ಪ್ರಫುಲ್​ ಪಾಟೀಲ್​ ಬೆಳಗುಂದಿ 2024 ಜೂನ್ 16ರಂದು ರಾಜು ಕಡೋಲ್ಕರ್ ಎಂಬಾತನ ಮೇಲೆ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಲಾಗಿತ್ತು. ಈ ಪ್ರಕರಣದಲ್ಲಿ ರೌಡಿಶೀಟರ್ ಪ್ರಫುಲ್ ಪಾಟೀಲ್​​ ಬಂಧನವಾಗಿದ್ದನು. ಬಳಿಕ ಪೊಲೀಸರು ಪ್ರಫುಲ್ ಪಾಟೀಲ್ ಮೇಲೆ ರೌಡಿಶೀಟರ್ ತೆರೆದು ಆರು ತಿಂಗಳು ಗಡಿ ಪಾರು ಮಾಡಿದ್ದರು. ಪ್ರಫುಲ್ ಪಾಟೀಲ್ ಮೇಲೆ ಪ್ರಕರಣಗಳು ದಾಖಲಾಗಿವೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಪ್ರಫುಲ್ ಪಾಟೀಲ್​ನನ್ನು ಹತ್ಯೆ ಮಾಡಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ