Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರು ಪೊಲೀಸ್​ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು, ಜನವರಿ 24: ಜನವರಿ 26 ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ ದಯಾನಂದ್ ಮಾತನಾಡಿ, ಈ ಭಾರಿ ಗಣರಾಜ್ಯೋತ್ಸವಕ್ಕೆ ಸಕಲ ತಯಾರಿಯಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.


ಪೊಲೀಸ್​ ಭದ್ರತೆ
8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ
ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ