Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮದ ಹೆಸರಲ್ಲಿ ನರಮೇಧ ಅಕ್ಷಮ್ಯ: ವಿಶ್ವಸಂಸ್ಥೆ ಉಗ್ರ ಕೃತ್ಯ ವಿರುದ್ಧ ಕೆಂಡ

ವಿಶ್ವಸಂಸ್ಥೆ: ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ನಡೆಸುವುದು ಹಾಗೂ ಧರ್ಮದ ಹೆಸರಿನಲ್ಲಿ ನಾಗರಿಕರನ್ನು ಕೊಲ್ಲುವುದು ಕ್ಷಮಿಸಲಾಗದ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟೆರಸ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು, ಭಾರತೀಯ ಕಾಲಮಾನದ ಪ್ರಕಾರ ಮೇ 5ರ ಮಧ್ಯರಾತ್ರಿ ಸಭೆ ನಡೆಸಿತು.

ಸಭೆಗೂ ಮುನ್ನ ನಡೆದ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳುಳ್ಳ ಸಾಮಾನ್ಯ ಸಭೆಯು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲೇ ನಡೆಯಿತು. ಆ ಸಭೆಯ ಅಧ್ಯಕ್ಷತೆ ವಹಿಸಿದ್ದ ಗುಟೆರಸ್ ಅವರು, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ನಡೆದಿದ್ದ ಪ್ರವಾಸಿಗರ ಹತ್ಯೆಯನ್ನು ಬಲವಾಗಿ ಖಂಡಿಸಿದರು.

ಭಾರತ ಮತ್ತು ಪಾಕಿಸ್ತಾನಗಳೆರಡೂ ಯುದ್ಧದ ಮನಸ್ಥಿತಿಯಿಂದ ಹೊರಬಂದು ಪರಸ್ಪರ ಶಾಂತಿ ಮತ್ತು ಸಹಕಾರದ ಮೂಲಕ ಭಯೋತ್ಪಾದನೆಯನ್ನು ಹತ್ತಿಕ್ಕಲು ಕೈ ಜೋಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ