Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

  ಬೀಳಗಿ- ತಾಲೂಕಿನ ಅನಗವಾಡಿ ಗ್ರಾಮದಲ್ಲಿ ನೂತನವಾಗಿ ಅನಗವಾಡಿ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ ಸಮಾರಂಭ ನೆರವೇರಿತು.  ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗಿರಿ ಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು  ಹಾಗೂ ಮಾತೋಶ್ರೀ ಅನಸೂಯಾ ತಾಯಿ ಪುರ್ಣಾನಂದ ಆಶ್ರಮ ಅನಗವಾಡಿ ಅವರು  ವಹಿಸಿದ್ದರು. ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಹನಮಂತ ನಿರಾಣಿ ನೆರವೇರಿಸಿದರು.
ಗಣಕ ಯಂತ್ರ ಸಭಾ ಭವನ ಉದ್ಘಾಟನೆಯನ್ನು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಶ್ರೀಮಂತ ಬಸವಪ್ರಭು ಸರನಾಡಗೌಡ. ಮಾಜಿ ಜಿಪಂ ಸದಸ್ಯ ಬಸವರಾಜ್ ಖೋತ್ ನೆರವೇರಿಸಿದರು.
ಟಿ.ಎ.ಪಿ.ಸಿ.ಎಮ್.ಎಸ್.ಅಧ್ಯಕ್ಷ ಎಮ್.ಬಿ.ಕಂಬಿ ಸೇರಿದಂತೆ ಮಹಾಂತೇಶ ಕಂಬಿ, ನೂತನ ಆಡಳಿತ ಮಂಡಳಿ ಗೌರವಾಧ್ಯಕ್ಷ ಮಲ್ಲಪ್ಪ ರು ಅಂಗಡಿ. ಅಧ್ಯಕ್ಷ ಮಿಥುನ್ ನಾಯಕ್. ಉಪಾಧ್ಯಕ್ಷ ರುದ್ರಪ್ಪಗೌಡ ಹು ಮೇಟಿ. ನಿರ್ದೇಶಕ ಮುತ್ತಣ್ಣ ಶಿ ಅಂಗಡಿ. ಸಂಗಯ್ಯ ಹೋ ಕಂಬಿ. ನಿರಂಜನ ಚಂ ಸಿದ್ಲಿಂಗಪ್ಪನವರ್. ಮಲ್ಲಪ್ಪ ಶಂ ಕುಂಬಾರ್. ಮುತ್ತಪ್ಪ ಫ ತೆಗ್ಗಿ. ಮಲ್ಲಪ್ಪ ಹ ಹಕಾರಿ. ಶಿವಬಾಯಿ ಶಿ ಕಂಬಿ. ಕಾಸವ್ವ ಜಾನಮಟ್ಟಿ. ರೇಣುಕಾ ಛಬ್ಬಿ ರುಕ್ಮವ್ವ ಸೋ ಚೂರಿ ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾತಂಗಿ ಸಮಾಜದಿಂದ ವಿಶೇಷ ಪೂಜೆ, ಸರ್ಕಾರಕ್ಕೆ ಮನವಿಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ ಪ್ರಕಾಶ ಕೆಳಗೇರಿ ವೇಯ್ಟ ಲಿಫ್ಟಿoಗ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ. ವಿಶ್ವ ಪರಿಸರ ದಿನಾಚರಣೆ: ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆಪ್ಲಾಸ್ಟಿಕ ಮುಕ್ತ ಜೀವನ ಶೈಲಿ ಅಲವಡಿಸಕೊಳ್ಳಿ: ಸದಾಶಿವ ಮಕ್ಕೋಜಿವಿಕ್ರಮಪೂರ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ:*ಡಿಸಿಎಂ ಸ್ಥಾನಕ್ಕಾಗಿ ಮಸೀದಿ ದರ್ಗಾದಲ್ಲಿ ಪ್ರಾರ್ಥನೆ; ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಸಂದೇಶ*