Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗಾರದಲ್ಲಿ ಜನಶಕ್ತಿ ಸೇವಾ ಸಂಘ ಉದ್ಘಾಟನೆ

ಕಾಗವಾಡ: ಜನಶಕ್ತಿ ಸೇವಾ ಸಂಘವು ದೇಶದಲ್ಲಿ ಹಾಗು ರಾಜ್ಯದಲ್ಲಿ ಮಾದರಿ ಸಂಘವಾಗಲ್ಲಿ 
ಎಂದು ಉಗಾರ ಶುಗರ್ಸ ಕಾರ್ಖಾನೆಯ ಜನರಲ್ ಮ್ಯಾನೇಜರ್ ಅನಂತ ಸಿದ್ದಾಂತಿ ಶುಭ ಹಾರೈಸಿದರು.
ಅವರು ಸಮೀಪದ ಉಗಾರಖುರ್ದ ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ ಜನಶಕ್ತಿ ಸೇವಾ ಸಂಘವನ್ನು ಡಾ.ಬಿ ಆರ್ ಅಂಬೇಡ್ಕರ್ ಹಾಗೂ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ, ಜನರ ಶಕ್ತಿ ದೇಶದ ಶಕ್ತಿ ಉಗಾರ ಖುರ್ದ ನಗರ ಜನರಿಗೆ ಸುತ್ತಮುತ್ತಲಿನ ನೊಂದ,ನಿರ್ಗತಿಕ ಜನರಿಗೆ ಅನುಕೂಲವಾಗಲಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಈ ಸಂಘ ಸ್ಪಂದಿಸಲಿ ಎಂದರು.
ಅತಿಥಿಗಳಾಗಿ ಅಥಣಿ ನ್ಯಾಯವಾದಿ  
ರಾಘವೇಂದ್ರ ಹಳಿಂಗಳಿ ಮಾತನಾಡುತ್ತ, ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸಮಾನರು ಇಲ್ಲಿ ಮೇಲು-ಕೀಳು ಎಂಬ ಭೇದವಿಲ್ಲದೆ ಎಲ್ಲರೂ ಕೂಡಿಕೊಂಡು ಸಂಘವನ್ನು ಬೆಳೆಸಬೇಕು ಎಂದ ಅವರು ಘನ ನೇತೃತ್ವ ವಹಿಸಿದ ಕಾಗವಾಡ ಮತಕ್ಷೇತ್ರ ಯುವನಾಯಕ ನ್ಯಾಯವಾದಿ ರಾಹುಲ ಕಟಗೇರಿಯವರು ಚಿಕ್ಕವಯಸ್ಸಿನಲ್ಲೇ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ ಎಂದರು.
ಇ ಸಂದರ್ಭದಲ್ಲಿ ನ್ಯಾಯವಾದಿ ವಿಜಯ ದೇಸಾಯಿ, ಹಿರಿಯರಾದ ವಿರಭದ್ರ ಕಟಗೇರಿ,ವಿನಾಯಕ ಕಾಂಬಳೆ,ರಾಜು ಯಶವಾಡೆ,ದಾವಲಮಲಿಕ ಜಮಖಾನೆ,ಹಾರೂಣ ಮುಲ್ಲಾ,ಶಾನೂರ ಜಮಖಾನೆ ದಿಲಿಪ ಕಾಂಬಳೆ,ಹಾಜಿಸಾಬ ಶೇಖ,ತೋಪೇಲಹ್ಮದ ಮುಜಾವರ, ಮುಬಾರಕ ನದಾಪ, ಕುಮಾರ ಯಾದವ ಜೈನುದಿನ ಇನಾಮದಾರ, ಚಂದ್ರಕಾಂತ ಶೇಟ್ಟಿ, ರಾಮಾ ಕಾಂಬಳೆ ಹಾಗೂ ಪಟ್ಟಣದ ನಾಗರಿಕರು ಸೇರಿದಂತೆ ಇತರರು ಇದ್ದರು. 
ನ್ಯಾಯವಾದಿ ರಾಹುಲ ಕಟಗೇರಿ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವ ಪುಸ್ತಕ ದಿನ  ಮತ್ತು ಕನ್ನಡ ಪುಸ್ತಕೋದ್ಯಮಧಾರವಾಡದ ಎ ಜಿ ಎಂ ಆರ್ ಸಿ ಇ ಟಿ ಕಾಲೇಜಿಗೆ ‘ಟಿಸಿಎಸ್ ಟೆಕ್ ಬೈಟ್ಸ್’ ಹುಬ್ಬಳ್ಳಿ ವಲಯ ಮಟ್ಟದ ಪ್ರಶಸ್ತಿಅಶಿಸ್ತು ಮುಂದುವರೆಸಿದರೆ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕ್ರಮ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಎಚ್ಚರಿಕೆಪ್ರಾಣೇಶರಿಂದ ನಗೆಹಬ್ಬ ಕಾರ್ಯಕ್ರಮಬಿ-ಖಾತಾ ಮಾಲೀಕರಿಗೆ ತೊಂದರೆ, ಜಿಲ್ಲಾ ಪ್ರಜಾ ಜಾಗೃತಿ ವೇದಿಕೆ ಮುಖ್ಯ ಎಫ್.ಐ.ಡಿ ರದ್ದು  ಹಾಗು   ರಸಗೊಬ್ಬರಗಳ ಬೆಲೆ ಏರಿಕೆ  ಹಾಗೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಜೆಸಿಬಿ ಬಳಸಿ ಹಳೆಯ ಮಳಿಗೆ ಗಳು ನೆಲಸಮಮಹಿಳಾ ಅಧಿಕಾರಿಗೆ  ಕಿರುಕುಳ ,ಕಛೇರಿ ಅಧೀಕ್ಷಕನ ವಿರುಧ್ಧ   ಮೇಲಧಿಕಾರಿಗಳಿಗೆ  ದೂರು :ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಬಣ್ಣನೆಬೆಳಗಾವಿಯಲ್ಲಿ ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ರೆಡ್ಡಿ ಸಂಘದಿಂದ ಭೂಮಿ ಹಸ್ತಾಂತರ.