Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಜೋಗದ ಶ್ರೀಗಳಿಂದ ಶ್ರೀ ಲಕ್ಷ್ಮಿನರಸಿಂಹ ಸೌಹಾರ್ದ ಸಹಕಾರ ಸಂಘದ ಉದ್ಘಾಟನೆ* 

ಹೊಸಪೇಟೆ 15:..ನಗರದ ಹಳೆ ಪಲ್ಲೆಕಟ್ಟಿಯ ಹತ್ತಿರ ವಿಜಯನಗರ ಶ್ರೀ ಲಕ್ಷ್ಮೀನರಸಿಂಹ ಸೌಹಾರ್ದ ಸಹಕಾರ ಸಂಘ ನಿಯಮಿತ ಎಂಬ ಸಹಕಾರ ಸಂಘವನ್ನು ಜೋಗದ ಶ್ರೀಗಳಾದ ಶ್ರೀ ದಿಗಂಬರ ರಾಜಭಾರತಿ ಮಹಾರಾಜ್ ಮಹಾಸ್ವಾಮಿಗಳು  ದೀಪ ಬೆಳಗಿಸುವರ ಮೂಲಕ ಉದ್ಘಾಟಿಸಿ ಆಶೀರ್ವದಿಸಿದರು.
 ನಗರದ ಹಳೆ ಪಲ್ಲೆಕಟ್ಟಿಯ ಹತ್ತಿರ ಈ ಸಹಕಾರ ಸಂಘವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀಗಳು ಜನರ  ಅಶೋತ್ತರಗಳಿಗೆ ಸ್ಪಂದಿಸಿ ಈ ಸಹಕಾರ ಸಂಘವು ಕಾರ್ಯನಿರ್ವಹಿಸಿ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.
 ಸ್ಥಳೀಯ ಯುವಕರು ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸಹಕಾರ ಸಂಘವನ್ನು ಸ್ಥಾಪಿಸಿದ್ದು ಜನತೆಯ ಸಹಕಾರ ಬೆಂಬಲವನ್ನು ಕೋರಿದರು.
 ಈ ಸಂದರ್ಭದಲ್ಲಿ ಸಹಕಾರ ಸಂಘದ ಎಲ್ಲಾ ಪದಾಧಿಕಾರಿಗಳು, ವಿವಿಧ ಕೇರಿಯ ಯಜಮಾನರು, ಮುಖಂಡರು, ಯುವಕರು ಮತ್ತಿತರರು ಭಾಗವಹಿಸಿ ಶುಭ ಕೋರಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ