Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಜೋಗದ ಶ್ರೀಗಳಿಂದ ಶ್ರೀ ಲಕ್ಷ್ಮಿನರಸಿಂಹ ಸೌಹಾರ್ದ ಸಹಕಾರ ಸಂಘದ ಉದ್ಘಾಟನೆ* 

ಹೊಸಪೇಟೆ 15:..ನಗರದ ಹಳೆ ಪಲ್ಲೆಕಟ್ಟಿಯ ಹತ್ತಿರ ವಿಜಯನಗರ ಶ್ರೀ ಲಕ್ಷ್ಮೀನರಸಿಂಹ ಸೌಹಾರ್ದ ಸಹಕಾರ ಸಂಘ ನಿಯಮಿತ ಎಂಬ ಸಹಕಾರ ಸಂಘವನ್ನು ಜೋಗದ ಶ್ರೀಗಳಾದ ಶ್ರೀ ದಿಗಂಬರ ರಾಜಭಾರತಿ ಮಹಾರಾಜ್ ಮಹಾಸ್ವಾಮಿಗಳು  ದೀಪ ಬೆಳಗಿಸುವರ ಮೂಲಕ ಉದ್ಘಾಟಿಸಿ ಆಶೀರ್ವದಿಸಿದರು.
 ನಗರದ ಹಳೆ ಪಲ್ಲೆಕಟ್ಟಿಯ ಹತ್ತಿರ ಈ ಸಹಕಾರ ಸಂಘವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀಗಳು ಜನರ  ಅಶೋತ್ತರಗಳಿಗೆ ಸ್ಪಂದಿಸಿ ಈ ಸಹಕಾರ ಸಂಘವು ಕಾರ್ಯನಿರ್ವಹಿಸಿ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.
 ಸ್ಥಳೀಯ ಯುವಕರು ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸಹಕಾರ ಸಂಘವನ್ನು ಸ್ಥಾಪಿಸಿದ್ದು ಜನತೆಯ ಸಹಕಾರ ಬೆಂಬಲವನ್ನು ಕೋರಿದರು.
 ಈ ಸಂದರ್ಭದಲ್ಲಿ ಸಹಕಾರ ಸಂಘದ ಎಲ್ಲಾ ಪದಾಧಿಕಾರಿಗಳು, ವಿವಿಧ ಕೇರಿಯ ಯಜಮಾನರು, ಮುಖಂಡರು, ಯುವಕರು ಮತ್ತಿತರರು ಭಾಗವಹಿಸಿ ಶುಭ ಕೋರಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ