Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಚಲ ಶ್ರೀ ಶಿವಯೋಗೀಶ್ವರ ಜಾತ್ರಾ ಮಹೋತ್ಸ : ಭಕ್ತರಿಂದ ಮಹಾ ಪ್ರಸಾದಕ್ಕೆ ರೊಟ್ಟಿ ಸೇವೆ

ಬೈಲಹೊಂಗಲ: ಇಂಚಲ ಗ್ರಾಮದ ಸದ್ಭಕ್ತರು ಶ್ರೀ ಶಿವಯೋಗೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಮಹಾ ಪ್ರಸಾದಕ್ಕೆ ರೊಟ್ಟಿ ಸೇವೆ ಸಲ್ಲಿಸುವ ಉದ್ದೇಶದಿಂದ ಭಕ್ತಿ-ಶ್ರದ್ಧೆಯೊಂದಿಗೆ ತೆರಳಿದರು.
ಪ್ರತಿ ವ?ದಂತೆ ಈ ವರ್ಷವೂ ಭಕ್ತರು ಸ್ವಯಂಪ್ರೇರಿತವಾಗಿ ರೊಟ್ಟಿ ತಯಾರಿಸಿ ಮಹಾ ಪ್ರಸಾದ ವ್ಯವಸ್ಥೆಗೆ ಸಹಕಾರ ನೀಡುತ್ತಿರುವುದು ಗಮನಾರ್ಹವಾಗಿದ್ದು, ಇದು ಇಂಚಲ ಗ್ರಾಮದ ಭಕ್ತಿ ಪರಂಪರೆ ಮತ್ತು ಸೇವಾಭಾವಕ್ಕೆ ಸಾಕ್ಷಿಯಾಗಿದೆ. ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ, ಮಹಾ ಪ್ರಸಾದ ಸೇವೆಗೆ ಇಂಚಲದ ಭಕ್ತರ ಈ ಸೇವೆ ಮಹತ್ವ ಪಡೆದುಕೊಂಡಿದೆ.
ಈ ಸಂದರ್ಭದಲ್ಲಿ ಹಿರಿಯರು, ಮಹಿಳೆಯರು ಹಾಗೂ ಯುವಕರು ಒಗ್ಗಟ್ಟಾಗಿ ಪಾಲ್ಗೊಂಡು, ಶ್ರೀ ಶಿವಯೋಗೀಶ್ವರರ ಕೃಪೆಗೆ ಪಾತ್ರರಾಗುವ ಆಶಯ ವ್ಯಕ್ತಪಡಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ