Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಂದಿ ಜ್ವರ

ಬೆಂಗಳೂರು, ಅಕ್ಟೋಬರ್ 10: ವಾತಾವರಣ ವೈಪರೀತ್ಯ ಉಂಟಾದಾಗ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಈ ಪೈಕಿ ಹಂದಿ ಜ್ವರ ಪ್ರಕರಣಗಳು ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಬೆಂಗಳೂರಿನಲ್ಲಿ ಕೇವಲ H1N1 ಅಲ್ಲದೆ, H3N2 ಪ್ರಕರಣಗಳಲ್ಲೂ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ಹಂದಿಜ್ವರ ಲಕ್ಷಣಗಳು, ತಡೆಗಟ್ಟುವ ಮಾರ್ಗಗಳ ಬಗ್ಗೆ ಮಾಹಿತಿ ಇಲ್ಲಿದೆ.





ಅನೇಕರು ಈ ರೋಗಲಕ್ಷಣಗಳು ಕಾಣಿಸಿಕೊಂಡಾಗ ಮನೆಮದ್ದುಗಳ ಮೊರೆ ಹೋಗುತ್ತಾರೆ ಆದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಏಕೆಂದರೆ ಸಮಸ್ಯೆಯು ಗಂಭೀರವಾಗಬಹುದು, ಕೆಲವರಲ್ಲಿ ರೋಗಲಕ್ಷಣಗಳು ಕಾಲಕ್ರಮೇಣ ಕಡಿಮೆಯಾಗಬಹುದು. ಉಸಿರಾಟದ ತೊಂದರೆ, ಕಡಿಮೆ ಆಮ್ಲಜನಕದ ಮಟ್ಟ ಮತ್ತು ಉಬ್ಬಸ (wheezing) ಗಂಭೀರವಾದ ಸಮಸ್ಯೆಯ ಲಕ್ಷಣಗಳಾಗಿವೆ. ಒಣ ಕೆಮ್ಮು ಕಾಣಿಸಿಕೊಳ್ಳುವುದರಿಂದ ರೋಗಿಯಲ್ಲಿ ಹೆಚ್ಚು ಆಯಾಸ ಉಂಟು ಮಾಡುತ್ತದೆ ಹಾಗಾಗಿ ಅನೇಕರು ಆಹಾರ ಸೇವಿಸುವುದನ್ನು ನಿಲ್ಲಿಸುತ್ತಾರೆ, ವಯಸ್ಕರಲ್ಲಿ ಈ ರೀತಿಯ ತೀವ್ರ ರೋಗಲಕ್ಷಣಗಳು ಕಂಡುಬರುತ್ತವೆ. 70 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ಜೊತೆಗೆ ದೀರ್ಘಕಾಲದ ಆಯಾಸ ಕಂಡುಬರುವುದರಿಂದ ಆಹಾರ ತಿನ್ನುವುದನ್ನು ನಿಲ್ಲಿಸುತ್ತಾರೆ. ಒಂದು ವೇಳೆ ಅವರಿಗೆ ಕೆಮ್ಮು ಮತ್ತು ಶೀತದಂತಹ ಲಕ್ಷಣಗಳು ಇಲ್ಲದಿದ್ದರೂ ಸಹ ಹಂದಿ ಜ್ವರ (swine flu) ಲಕ್ಷಣವನ್ನು ಹೋಲುತ್ತದೆ. ಇಂತಹ ಸಂದರ್ಭಗಳಲ್ಲಿ ಮನೆ ಮದ್ದು ಬಳಸುವುದಕ್ಕಿಂತ ಆಸ್ಪತ್ರೆಗೆ ಭೇಟಿ ನೀಡುವುದು ಉತ್ತಮ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ