Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಸಾಹಿತ್ಯ ಈ ನೆಲದ ಸಂಸ್ಕೃತಿಯ ರಾಯಭಾರಿ: ಜ್ಯೋತಿ ಬದಾಮಿ

ಬೆಳಗಾವಿ: ಅಖಿಲ ಭಾರತ ಕವಯತ್ರಿಯರ ಸಂಘಟನೆ ಬೆಳಗಾವಿ ಸದಸ್ಯರಿಂದ‌ ರಜತ ಮಹೋತ್ಸವ ನಿಮಿತ್ತ ಸಂಗೀತ ಕಾರ್ಯಕ್ರಮ ಸಂಸ್ಥಾಪನಾ ದಿನಾಚರಣೆ ಯನ್ನು ಮೇ 12 ರಂದು ಆಚರಿಸಲಾಯಿತು. ಐಪಿಸಿರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಬದಾಮಿ ಸಸಿಗೆ  ನೀರೆರೆಯುವ ಮೂಲಕ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಖಿಲ ಭಾರತ ಕವಯತ್ರಿಯರು 25 ವರ್ಷಗಳ ವರೆಗೆ 24 ರಾಷ್ಟ್ರೀಯ ಸಮ್ಮೇಳನ ಹಾಗು 16 ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮ್ಮೇಳನಗಳನ್ನು ಆಯೋಜಿಸಿ ಭಾರತೀಯ ಸಾಹಿತ್ಯ ಸಂಸ್ಕೃತಿಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆ ಯಾಗಿದೆ.ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ12 ಸಾವಿರ ಸದಸ್ಯರನ್ನು ಹೊಂದಿದೆ. ಈ ವರ್ಷ 25 ನೇ ರಜತ ಮಹೋತ್ಸವ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಅಸ್ಸಾಂ ನ ಗೌಹಾತಿಯಲ್ಲಿ ನಡೆಯುತ್ತಿದೆ  ಎಂದು ಸಂಸ್ಥೆ ನಡೆದು ಬಂದ ಯಶಸ್ಸಿನ ದಾರಿಯ ಕುರಿತು ಮಾಹಿತಿ ನೀಡಿದರು. ಬೆಳಗಾವಿಯಲ್ಲಿ 22 ನೇ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ಅದ್ದೂರಿಯಾಗಿ ನಡೆಸಿದ ಕುರಿತು ಮೆಲುಕು ಹಾಕಿದರು .

25 ನೆ ಸಂಸ್ಥಾಪನಾ ದಿನಾಚರಣೆ,ಬುದ್ದ ಜಯಂತಿ ಮತ್ತು ತಾಯಂದಿರು ದಿನಾಚರಣೆ ಅಂಗವಾಗಿ, ಹಿರಿಯ ಸದಸ್ಯೆಸುನಂದಾ ಮುಳೆ,ಲಲಿತಾ ಹಿರೇಮಠ ಸಂಗಡಿಗರು,
ಸರ್ವಮಂಗಳ ಅರಳಿಮಟ್ಟಿ, ರಾಜೇಶ್ವರಿ ಹಿರೇಮಠ,ಶೈಲಜಾ ಕುಲಕರ್ಣಿ,ಪದ್ಮಾ ಹೊಸಕೋಟಿ,ಪೂಜಾ ನಾಯಕ ಸಂಗಡಿಗರು ದೇಶ ಭಕ್ತಿ ಗೀತೆಗಳು,
ಭಾವಗೀತೆಗಳು,ಕಾವ್ಯ ಗಾಯನ, ಅಮ್ಮನ ಕುರಿತು ಹಾಡುಗಳನ್ನು ಹಾಡಿ ರಂಜಿಸಿದರು.



ಪೂಜಾ ನಾಯಕ ಪ್ರಾರ್ಥನೆ ಸಲ್ಲಿಸಿದರು.ನಂದಾಗಾರ್ಗಿ ನಿರೂಪಿಸಿದರು.ಜಯಶೀಲ ಬ್ಯಾಕೋಡ ವಂದಿಸಿದರು.ಡಾ.ಗಂಗಾಸ್ವಾಮಿ,ಹೀರಾ ಚೌಗುಲೆ,ಶುಭಾ ತೆಲಸಂಗ,ಸಬಿತಾ , ಸುಜಾತಾ ಪಾಟೀಲ,ಗಿರಿಜಾ  ಮುಳಗುಂದ ಇನ್ನೂ ಹಲವು ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ