Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

60 ಬಿಲಿಯನ್​ ಡಾಲರ್​ಗೆ ತಲುಪಲಿದೆ ಭಾರತದ ಆನ್​ಲೈನ್ ಗೇಮಿಂಗ್ ಉದ್ಯಮ!

ನವದೆಹಲಿ: ಪ್ರಸ್ತುತ 3.1 ಬಿಲಿಯನ್ ಡಾಲರ್ ಮೌಲ್ಯದ ಭಾರತದ ಆನ್ ಲೈನ್ ಗೇಮಿಂಗ್ ವಲಯವು 2034 ರ ವೇಳೆಗೆ 60 ಬಿಲಿಯನ್ ಡಾಲರ್​ಗೆ ಬೆಳವಣಿಗೆಯಾಗುವ ಸಾಮರ್ಥ್ಯ ಹೊಂದಿದೆ ಎಂದು ವರದಿಯೊಂದು ಸೋಮವಾರ ತೋರಿಸಿದೆ. ಭಾರತದ ಗೇಮಿಂಗ್ ಕ್ಷೇತ್ರಕ್ಕೆ ಅಮೆರಿಕ ಗಮನಾರ್ಹ ಕೊಡುಗೆ ನೀಡುತ್ತಿದ್ದು, ಗೇಮಿಂಗ್​ ವಲಯಕ್ಕೆ ಬಂದ ಒಟ್ಟು 2.5 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆಯ (ಎಫ್​ಡಿಐ) ಪೈಕಿ 1.7 ಬಿಲಿಯನ್ ಡಾಲರ್ ಅಮೆರಿಕದಿಂದಲೇ ಬಂದಿದೆ. ವಿಶೇಷವೆಂದರೆ, ಈ ಎಫ್​ಡಿಐ ಪೈಕಿ ಶೇಕಡಾ 90 ರಷ್ಟು ಎಫ್​ಡಿಐ ಪೇ-ಟು-ಪ್ಲೇ ವಿಭಾಗಕ್ಕೆ ಹರಿದು ಬಂದಿದ್ದು, ಇದು ವಲಯದ ಒಟ್ಟಾರೆ ಮೌಲ್ಯಮಾಪನದ ಶೇಕಡಾ 85 ರಷ್ಟಿದೆ.


"ಇದು ವೇಗವಾಗಿ ಬೆಳೆಯುತ್ತಿರುವ ಭಾರತದ ಗೇಮಿಂಗ್ ಮಾರುಕಟ್ಟೆಯಲ್ಲಿ ಜಾಗತಿಕ ಹೂಡಿಕೆದಾರರು ಹೊಂದಿರುವ ಅಪಾರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. 2034 ರ ವೇಳೆಗೆ ಭಾರತದ ಗೇಮಿಂಗ್ ಉದ್ಯಮ 60 ಬಿಲಿಯನ್ ಡಾಲರ್​ಗೆ ವೃದ್ಧಿಯಾಗಲಿದೆ" ಎಂದು ಯುನೈಟೆಡ್ ಸ್ಟೇಟ್ಸ್ ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟರ್​ಶಿಪ್ ಫೋರಂ (ಯುಎಸ್ಐಎಸ್​ಪಿಎಫ್) ಅಧ್ಯಕ್ಷ ಮತ್ತು ಸಿಇಒ ಡಾ. ಮುಕೇಶ ಅಘಿ ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ