Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಕ್ಯಾಂಟೀನ ಕಾಮಗಾರಿಗೆ ಚಾಲನೆ

ಮುನವಳ್ಳಿ: ಪಟ್ಟಣದ ಪೊಲೀಸ ಸ್ಟೆಷನ ಆವರಣದಲ್ಲಿ ಇಂದಿರಾ ಕ್ಯಾಂಟೀನ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿ ಮಾತನಾಡಿದರು ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ಹಸಿವು ನೀಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಬಸಲಾಗುತ್ತಿದೆ, ಸಿದ್ರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಅನುಷ್ಠಾನಕ್ಕೆ ತಂದ ಜನಪ್ರಿಯ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ ಸಹ ಒಂದಾಗಿದೆ ಹಸಿವುಮುಕ್ತ ಕರ್ನಾಟಕ ಮಾಡುವುದೇ ಕಾಂಗ್ರೆಸ್ ಪಕ್ಷ ದ್ಯೇಯ ಮಲಪ್ರಭಾ ನದಿಯ ಉಗಮಸ್ಥಾನ ಕಣಕುಂಬಿಯಲ್ಲಿ ಹೆಚ್ಚು ಮಳೆ ಆಗುತ್ತಿರುವುದುರಿಂದ ನೀರಿನ ಒಳಹರಿವು ಹೆಚ್ಚಾಗಿದೆ ಜಲಾಶಯದಿಂದ ೧೨ ರಿಂದ ೧೫ ಸಾವಿರ ಕ್ಯೂಸೆಕ್ ವರೆಗೆ ನೀರು ಹೊರಬಿಡಲಾಗುವುದು ನದಿ ಪಾತ್ರದಲ್ಲಿ ಪ್ರವಾಹ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾಣಿ ಮಾತನಾಡಿ ಇಂದಿರಾ ಕ್ಯಾಂಟೀನ್ ಯೋಜನೆಯ ಪಟ್ಟಣ ಹಾಗೂ ಪುರಸಭೆ ವ್ಯಾಪ್ತಿಗೆ ತಂದಿರುವುದು ಸಂತಸದ ಸಂಗತಿ ಒಟ್ಟು ೮೭ ಲಕ್ಷ ರೂ ವೆಚ್ಚದಲ್ಲಿ ಕ್ಯಾಂಟೀನ ನಿರ್ಮಾಣವಾಗಲಿದೆ ಎಂದರು. ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಕಾಂಗ್ರೆಸ್ ಮುಖಂಡರಾದ ಅಂಬರೀಶ ಯಲಿಗಾರ, ಎಂ.ಆರ್.ಗೋಪಶೆಟ್ಟಿ, ಉಮೇಶ ಬಾಳಿ, ಎಪಿ.ಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ.ಟೋಪೋಜಿ, ಪುರಸಭೆ ಸದಸ್ಯರಾದ ಡಿ.ಡಿ.ಕಿನ್ನೂರಿ, ಪಂಚು ಬಾರಕೇರ, ಸಲೀಂ ಬೆಳವಡಿ, ಬಸವರಾಜ ದೊಡಮನಿ, ಪ್ರಸಾದ ವಿರುಪಯ್ಯನವರಮಠ, ಸಿಂಗಯ್ಯ ಹಿರೇಮಠ, ಅಶೋಕ ಕದಂ, ಚಂದ್ರು ಮುಚ್ಚಂಡಿ ಮುಬಾರಕ ಭೈರಕದಾರ, ನಾಗಪ್ಪ ಕಾಮಣ್ಣವರ, ಕಲ್ಲಪ್ಪ ಕಿತ್ತೂರ, ಕಾಂಗ್ರೆಸ್ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ