Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಎಲ್ ನಿಂದ ಹುದ್ದೆ ಭರ್ತಿಯಲ್ಲಿ ಅನ್ಯಾಯ : ಕಿಶೋರ ಆರೋಪ



ಬಳ್ಳಾರಿ, ಮಾ.25...': ಕರ್ನಾಟಕ ವಿದ್ಯತ್ ನಿಗಮ(ಕೆಪಿಸಿಎಲ್) ನಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡುವಲ್ಲಿ ಅನ್ಯಾಯವಾಗಿದೆ ಎಂದು ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿ  ಕೀರ್ತಿ ಕಿಶೋರ ಆರೋಪಿಸಿದ್ದಾರೆ.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಇವರು. ಕೆಪಿಸಿಎಲ್ ನಿಂದ ಖಾಲಿ ಹುದ್ದೆಗಳಿಗೆ 2017 ರಲ್ಲಿ ನೋಟಿಫಿಕೇಷನ್ ಮಾಡಿ, 2018 ಪರೀಕ್ಷೆ   ನಡೆದು ಫಲಿತಾಂಶ ತಡೆಹಿಡಿದರು ಇಒ ಬಗ್ಗೆ ಎರೆಡು ಪ್ರಕರಣ ದಾಖಲಾಗಿತ್ತು. ನ್ಯಾಯಾಲಯ ಮರು ಪರೀಕ್ಷೆ ಮಾಡಲು ಸೂಚಿಸಿತ್ತು.

ಮತ್ತೆ 2023 ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ  (ಕೆಇಎ).  ನೆಗಟಿವ್ ಮಾರ್ಕ್ ನಲ್ಲಿ ಫಲಿತಾಂಶ ಪ್ರಕಟಿಸಿತ್ತು. ಆದರೆ ನೋಟಿಫಿಕೇಷನ್ ನಲ್ಲಿ ನೆಗಟಿವ್ ಮಾರ್ಕ್ ಎಂದು ಹೇಳಿರಲಿಲ್ಲ. ಇದರ ವಿರುದ್ದ ನ್ಯಾಯಾಲಯದ ಮೊರೆ ಹೋದಾಗ  ಸಿಂಗಲ್ ಮತ್ರು ಡಬಲ್ ಬೆಂಚ್ ನಲ್ಲಿ ಪರೀಕ್ಷೆ ಸರಿಯಾಗಿದೆಂದು ಹೇಳಿತು. ಇದರ ವಿರುದ್ದ ಮತ್ತೆ ಒಂಬತ್ತು ಜನ ಪ್ರಕರಣ ದಾಖಲಿಸಿದ್ದರು. ಅದಕ್ಕೆ 602 ಜನರು ನ್ಯಾಯಾಲಯದ ಮೊರೆ ಹೋಗಿ. ತೀರ್ಪನ್ನು ಕಾಯ್ದಿರಿಸಿ ನೇಮಕಾತಿಗೆ ಆದೇಶ ಕೋರಿದ್ದರು. ನ್ಯಾಯಾಲಯ 2024 ರ ಮಾರ್ಚ್ ನಲ್ಲಿ ಸಮ್ಮತಿಸಿತ್ತು. ಆದರೂ ನೇಮಕಾತಿ ಆದೇಶ ನೀಡಲಿಲ್ಲ. ನಂತರ ಮೇ ನಲ್ಲಿ ತೀರ್ಪು ಮರ ಪರೀಕ್ಷೆಗೆ ಆದೇಶ ನೀಡಿತು. ಅದರ ವಿರುದ್ದ ಕೆಪಿಸಿಎಲ್ ನ್ಯಾಯಾಲಯದ ಮೊರೆ ಹೋಗಿತ್ತು.  ಇದರ ವಿರುದ್ದ ಆಯ್ಕೆ ಬಯಸಿದ್ದ ಅಭ್ಯರ್ಥಿಗಳು ಸುಪ್ರೀಂ ಮೊರೆ ಹೋಗಿದ್ದರು. ಅಲ್ಲಿ ಪಾಸಿಟಿವ್ ಮತ್ತು ನೆಗಟಿವ್ ಬಂದವರಿಗೆ ಕೊಡಲಿದೆಂದು ಕೆಪಿಸಿಎಲ್ ಹೇಳಿತು.

ಹೀಗೆ ಸ್ಪಷ್ಟತೆ ಇಲ್ಲದೆ ಪರೀಕ್ಷೆಗಳನ್ನು ನಡೆಸಿ  ಅನೇಕರಿಗೆ ಅನ್ಯಾಯ ಮಾಡಿದೆ ಎಂದು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ