Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಯೋಗದಿಂದ ಅಂತರಂಗ ಶುದ್ಧಿ: ಡಾ. ರಾಜಶೇಖರ

 
ಬೆಳಗಾವಿ: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು ಕರುಣಿಸಿದ ಇಷ್ಟಲಿಂಗ ಪೂಜೆ ಶಿವಯೋಗದಿಂದ ಅಂತರಂಗ ಶುದ್ಧಿಯಾಗುತ್ತದೆ. ಇಷ್ಟಲಿಂಗ ಪೂಜಾ ವಿಧಿ-ವಿಧಾನವನ್ನು ವೈಜ್ಞಾನಿಕವಾಗಿ ವೈಚಾರಿಕವಾಗಿ ನಿರೂಜಿಸಲಾಗಿದೆ. ಇದನ್ನು ಪ್ರತಿಯೊಂದು ಮನೆಯ ಹಿರಿಯರು ತಮ್ಮ ಕಿರಿಯರಿಗೆ ಇದರ ವಿಶೇಷತೆಯನ್ನು ಕಲಿಸಬೇಕೆಂದು ಜೆಎನ್ ಎಮ್ ಸಿ ನಿವೃತ್ತ ಪ್ರಾಚಾರ್ಯ ಡಾ.ಎಚ್ ಬಿ. ರಾಜಶೇಖರ ಕರೆ ಕೊಟ್ಟರು.
ನಗರದ ಶ್ರೀ ಕಾರಂಜಿಮಠದ 299ನೇಯ ಮಾಸಿಕ ಶಿವಾನುಭದ ಕಾರ್ಯಕ್ರಮದ ನಿಮಿತ್ತವಾಗಿ ಸೋಮವಾರ ನಡೆದ "ವಿಶ್ವಗುರು ಬಸವಣ್ಣನವರ ಜಂಯತಿ" ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶೀಮಠದ ಪೀಠಾಧಿಗಳಾದ ಪೂಜ್ಯಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಮಾರಂಭದಲ್ಲಿ ವಚನ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ ಜೆಎನ್‌ಎಮ್‌ಸಿ ಪ್ರಾಧ್ಯಾಪಕರು, ಸಾಹಿತಿ ಡಾ. ಅವಿನಾಶ ಕವಿ ಅವರು, " ವಿಶ್ವಗುರು ಬಸವಣ್ಣನವರ ಬಹುಮುಖ ವ್ಯಕ್ತಿತ್ವ" ಕುರಿತು ಚಿಂತನ ಪರ ಉಪನ್ಯಾಸ ನೀಡಿದರು.
ಡಾ.ಎಪ್ ವಿ. ಮಾನ್ಸಿ, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರಾದ ರತ್ನಪ್ರಭಾ ಬೆಲ್ಲದ, ಬೆಳಗಾವಿ ಶ್ರೀ ಬಸವೇಶ್ವರ ಕೋ-ಅಪರೇಟಿವ ಬ್ಯಾಂಕಿನ ನಿರ್ದೇಶಕರಾದ ಸರಳಾ ಹೀರೇಕರ, ಪ್ರಾಚಾರ್ಯ ವಿ.ಬಿ. ದೊಡಮನಿ, ಪ್ರೊ. ಎ.ಕೆ ಪಾಟೀಲ್, ಸ್ವಾಗತಿಸಿ, ನಿರೂಪಿಸಿದರು. ಶರಣ ರಾಜು ಪಡಗುರಿ ಗ್ರಂಥ ಪುಷ್ಪ ಸಮರ್ಪಿಸಿದರು. ಶ್ರೀ ಕುಮಾರೇಶ್ವರ ಸಂಗೀತ ಪಾಠ ಶಾಲೆಯ ಮಕ್ಕಳಿಂದ ವಚನ ಪ್ರಾರ್ಥಿಸಿದರು. ವಕೀಲರಾದ ವಿ. ಕೆ. ಪಾಟೀಲ ಶರಣು ಸಮರ್ಪಣೆ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ