Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ: ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ,ಆ.05 ಜಿಲ್ಲೆಯ ಕೆಲವು ಸಹಕಾರ ಸಂಘಗಳು ತಮ್ಮ ಉದ್ದೇಶಿತ ಕಾರ್ಯಚಟುವಟಿಕೆಗಳನ್ನು ನಿರ್ವಹಿಸದೇ ಸ್ಥಗಿತಗೊಂಡಿದ್ದು, ಆ ಸಂಘಗಳನ್ನು ಸಮಾಪನೆಗೊಳಿಸಲಾಗುವುದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

ಸಹಕಾರ ಸಂಘಗಳನ್ನು ಏಕೆ ಸಮಾಪನೆಗೊಳಿಸಬಾರದು ಎಂಬುವುದಕ್ಕೆ ಪ್ರಕಟಣೆಗೊಂಡ 07 ದಿನಗಳೊಳಗಾಗಿ ಸಂಘಗಳ ಕಾರ್ಯದರ್ಶಿ, ಸದಸ್ಯರಿಂದ ಅಥವಾ ಯಾರಿಂದಲಾದರೂ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಬೇಕು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮೋರಿಗೇರಿಯ ಶ್ರೀ ಬೆಟ್ಟದ ಮಲ್ಲೇಶ್ವರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಹೊಸಪೇಟೆ ತಾಲ್ಲೂಕಿನ ವಡ್ಡರಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಕೂಡ್ಲಿಗಿ ತಾಲ್ಲೂಕಿನ ಹುಡೇಂನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹತ್ತಿ ಉಣ್ಣೆ ಕೈಮಗ್ಗ ನೇಕಾರರ ಸಹಕಾರ ಸಂಘ ನಿ., ಹೊಸಹಳ್ಳಿಯ ಶ್ರೀ ಗಜಾನನ ರೇಷ್ಮೆ ಕೈಮಗ್ಗ ನೇಕಾರರ ಉತ್ಪತ್ತಿ ಮತ್ತು ಮಾರಾಟ ಸಹಕಾರ ಸಂಘ ನಿ., ಕೂಡ್ಲಿಗಿಯ ಶಿವಪುರ ಹತ್ತಿ ಉಣ್ಣೆ ಕೈಮಗ್ಗ ನೇಕಾರರ ಸಹಕಾರ ಸಂಘ ನಿ., ಕೊಟ್ಟೂರು ತಾಲ್ಲೂಕಿನ ರಾಂಪುರದ ಶ್ರೀ ಸಾಲೇಶ್ವರ ರೇಷ್ಮೆ ಮತ್ತು ಹತ್ತಿ ಕೈಮಗ್ಗ ನೇಕಾರರ ಉತ್ಪತ್ತಿ ಮಾರಾಟ ಸಹಕಾರ ಸಂಘ ನಿ., ನಿಂಬಳಗೇರಿಯ ಶ್ರೀ ಚೌಡೇಶ್ವರಿ ಮಹಿಳಾ ವಿವಿದೋದ್ಧೇಶ ಕೈಗಾರಿಕಾ ಸಹಕಾರ ಸಹಕಾರ ಸಂಘ ನಿ., ಕೊಟ್ಟೂರು ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘ ನಿಯಮಿತ. ತಪ್ಪಿದಲ್ಲಿ ಸಹಕಾರ ಸಂಘಗಳನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ, 1959ರ ಕಲಂ 72(2) ರನ್ವಯ ಸಮಾಪನೆಗೊಳಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ